ರಾಷ್ಟ್ರೀಯ ಕೃಷಿ ಶಿಕ್ಷಣ ದಿನವನ್ನು ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಆಚರಿಸಿದರು.
ಸ್ವತಂತ್ರ ಭಾರತದ ಮೊದಲ ರಾಷ್ಟ್ರಪತಿಗಳು ಹಾಗೂ ಮೊದಲ ಕೇಂದ್ರ ಕೃಷಿಮಂತ್ರಿಗಳಾದ ಡಾ.ರಾಜೇಂದ್ರ ಪ್ರಸಾದ್ ಅವರ ಜನ್ಮದಿನವಾದ ಡಿಸೆಂಬರ್ 3 ರಂದು ದೇಶದಾದ್ಯಂತ ರಾಷ್ಟ್ರೀಯ ಕೃಷಿ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತದೆ.ಈ ನಿಟ್ಟಿನಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಮೊಟ್ಟೆತ್ತಡ್ಕದಲ್ಲಿರುವ ರಾಷ್ಟ್ರೀಯ ಗೇರು ಕೃಷಿ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ಗೇರು ಕೃಷಿಯ ಬಗ್ಗೆ ವಿವರ ಹಾಗೂ ಉನ್ನತಾಧ್ಯಯನದಲ್ಲಿ ಕೃಷಿ ಶಿಕ್ಷಣದ ಬಗ್ಗೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಕೃಷಿ ವಿಜ್ಞಾನಿ ಡಾ.ಈರದಾಸಪ್ಪ ರವರಿಂದ ಮಾಹಿತಿ ಪಡೆದರು.”ಕೃಷಿ ಶಿಕ್ಷಣವೂ ಬೇರೆ ಉದ್ಯೋಗಗಳಷ್ಟೇ ಪ್ರೌಢಿಮೆಯನ್ನು ಹೊಂದಿದ್ದು ಆರ್ಥಿಕವಾಗಿಯೂ ಲಾಭದಾಯಕವಾದ ಕ್ಷೇತ್ರ ಇದಾಗಿದೆ.”ಎಂದು ತಿಳಿಸಿದರು.
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…
"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…