ರಾಷ್ಟ್ರೀಯ ಕೃಷಿ ಶಿಕ್ಷಣ ದಿನವನ್ನು ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಆಚರಿಸಿದರು.
ಸ್ವತಂತ್ರ ಭಾರತದ ಮೊದಲ ರಾಷ್ಟ್ರಪತಿಗಳು ಹಾಗೂ ಮೊದಲ ಕೇಂದ್ರ ಕೃಷಿಮಂತ್ರಿಗಳಾದ ಡಾ.ರಾಜೇಂದ್ರ ಪ್ರಸಾದ್ ಅವರ ಜನ್ಮದಿನವಾದ ಡಿಸೆಂಬರ್ 3 ರಂದು ದೇಶದಾದ್ಯಂತ ರಾಷ್ಟ್ರೀಯ ಕೃಷಿ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತದೆ.ಈ ನಿಟ್ಟಿನಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಮೊಟ್ಟೆತ್ತಡ್ಕದಲ್ಲಿರುವ ರಾಷ್ಟ್ರೀಯ ಗೇರು ಕೃಷಿ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ಗೇರು ಕೃಷಿಯ ಬಗ್ಗೆ ವಿವರ ಹಾಗೂ ಉನ್ನತಾಧ್ಯಯನದಲ್ಲಿ ಕೃಷಿ ಶಿಕ್ಷಣದ ಬಗ್ಗೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಕೃಷಿ ವಿಜ್ಞಾನಿ ಡಾ.ಈರದಾಸಪ್ಪ ರವರಿಂದ ಮಾಹಿತಿ ಪಡೆದರು.”ಕೃಷಿ ಶಿಕ್ಷಣವೂ ಬೇರೆ ಉದ್ಯೋಗಗಳಷ್ಟೇ ಪ್ರೌಢಿಮೆಯನ್ನು ಹೊಂದಿದ್ದು ಆರ್ಥಿಕವಾಗಿಯೂ ಲಾಭದಾಯಕವಾದ ಕ್ಷೇತ್ರ ಇದಾಗಿದೆ.”ಎಂದು ತಿಳಿಸಿದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…