ರೈತರ ನಿರಂತರ ಪ್ರತಿಭಟನೆ ರಾಷ್ಟ್ರವ್ಯಾಪಿ ನಡೆದ ನಂತರ ಕಳೆದ ತಿಂಗಳು ರದ್ದುಪಡಿಸಿದ ಮೂರು ಕೃಷಿ ಕಾನೂನುಗಳನ್ನು ಸರ್ಕಾರವು ಮತ್ತೆ ಜಾರಿಗೆ ತರಬಹುದು ಅಥವಾ ಮರು ಪರಿಚಯಿಸಬಹುದು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ನಾವು ಕೃಷಿ ತಿದ್ದುಪಡಿ ಕಾನೂನುಗಳನ್ನು ತಂದಿದ್ದೇವೆ. ಆದರೆ ಕೆಲವರು ಈ ಕಾನೂನುಗಳನ್ನು ಇಷ್ಟಪಡಲಿಲ್ಲ. 7೦ ವರ್ಷಗಳ ನಂತರ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೃಷಿ ಕ್ಷೇತ್ರವೂ ದೊಡ್ಡ ಸುಧಾರಣೆಯಾಗಿದೆ. ರೈತರು ಭಾರತದ ಬೆನ್ನಲುಬು, ಬೆನ್ನೆಲುಬು ಗಟ್ಟಿಯಾಗಿದ್ದರೆ ದೇಶವೂ ಸದೃಢವಾಗುತ್ತದೆ ಎಂದರು.
ಇದಕ್ಕೆ ಪ್ರತಿಯಾಗಿ ಉತ್ತರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೃಷಿ ಸಚಿವರು ಸಾರ್ವಜನಿಕವಾಗಿ ವ್ಯತಿರಿಕ್ತವಾಗಿ ಮತ್ತೆ ರೈತರನ್ನು, ರೈತ ಹೋರಾಟವನ್ನು ಅವಮಾನಿಸಿದ್ದಾರೆ. ಸರಕಾರ ಮತ್ತೊಮ್ಮೆ ರೈತ ವಿರೋಧಿ ಕ್ರಮಕ್ಕೆ ಮುಂದಾದರೆ ಅನ್ನದಾತರು ಮತ್ತೆ ಸತ್ಯಾಗ್ರಹಕ್ಕೆ ಮುಂದಾಗುತ್ತಾರೆ . ಮಾತ್ರವಲ್ಲ ಸರಕಾರದ ಅಹಂಕಾರವನ್ನು ಒಮ್ಮೆ ಹತ್ತಿಕ್ಕಿ ಸತ್ಯಾಗ್ರಹ ಮಾಡುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮೂಲಕ ಉತ್ತರಿಸಿದ್ದಾರೆ.
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…
ಕ್ಯಾನ್ಸರ್ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ…
ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ…
ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…