Advertisement
ಕೃಷಿ

ಕೃಷಿ ಕಾನೂನುನುಗಳು ಮತ್ತೆ ಮುಂದುವರಿಯಬಹುದು | ಕೃಷಿ ಸಚಿವ ನರೇಂದ್ರ ತೋಮರ್ |

Share

ರೈತರ ನಿರಂತರ ಪ್ರತಿಭಟನೆ ರಾಷ್ಟ್ರವ್ಯಾಪಿ ನಡೆದ ನಂತರ ಕಳೆದ ತಿಂಗಳು ರದ್ದುಪಡಿಸಿದ ಮೂರು ಕೃಷಿ ಕಾನೂನುಗಳನ್ನು ಸರ್ಕಾರವು ಮತ್ತೆ ಜಾರಿಗೆ ತರಬಹುದು ಅಥವಾ ಮರು ಪರಿಚಯಿಸಬಹುದು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಮೂರು ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಮೂಲಕ ಸರ್ಕಾರವು ಒಂದು ಹೆಜ್ಜೆ ಹಿಂದಕ್ಕೆ ಹೋಗಿರುವುದು  ನಿಜ, ಆದರೆ ಅದು ಮತ್ತೆ ಎರಡು ಹೆಜ್ಜೆ ಮುಂದಕ್ಕೆ ಮುಂದುವರಿಯಬಹುದು ಎಂದು ಹೇಳಿದರು.

ನಾವು ಕೃಷಿ ತಿದ್ದುಪಡಿ ಕಾನೂನುಗಳನ್ನು ತಂದಿದ್ದೇವೆ. ಆದರೆ ಕೆಲವರು ಈ ಕಾನೂನುಗಳನ್ನು ಇಷ್ಟಪಡಲಿಲ್ಲ. 7೦ ವರ್ಷಗಳ ನಂತರ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೃಷಿ ಕ್ಷೇತ್ರವೂ ದೊಡ್ಡ ಸುಧಾರಣೆಯಾಗಿದೆ. ರೈತರು ಭಾರತದ ಬೆನ್ನಲುಬು, ಬೆನ್ನೆಲುಬು ಗಟ್ಟಿಯಾಗಿದ್ದರೆ ದೇಶವೂ ಸದೃಢವಾಗುತ್ತದೆ ಎಂದರು.

ಇದಕ್ಕೆ ಪ್ರತಿಯಾಗಿ ಉತ್ತರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೃಷಿ ಸಚಿವರು ಸಾರ್ವಜನಿಕವಾಗಿ ವ್ಯತಿರಿಕ್ತವಾಗಿ ಮತ್ತೆ ರೈತರನ್ನು, ರೈತ ಹೋರಾಟವನ್ನು ಅವಮಾನಿಸಿದ್ದಾರೆ. ಸರಕಾರ ಮತ್ತೊಮ್ಮೆ ರೈತ ವಿರೋಧಿ ಕ್ರಮಕ್ಕೆ ಮುಂದಾದರೆ ಅನ್ನದಾತರು ಮತ್ತೆ ಸತ್ಯಾಗ್ರಹಕ್ಕೆ ಮುಂದಾಗುತ್ತಾರೆ . ಮಾತ್ರವಲ್ಲ ಸರಕಾರದ ಅಹಂಕಾರವನ್ನು ಒಮ್ಮೆ ಹತ್ತಿಕ್ಕಿ ಸತ್ಯಾಗ್ರಹ ಮಾಡುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಟ್ವೀಟ್ ಮೂಲಕ ಉತ್ತರಿಸಿದ್ದಾರೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

21 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago