Advertisement
ಮಾಹಿತಿ

ನಾಸಾ ಗಗನಯಾತ್ರಿಯಿಂದ ಬಾಹ್ಯಾಕಾಶದಲ್ಲಿ ಸಾಧನೆ | ಬಾಹ್ಯಾಕಾಶದಲ್ಲಿ ಮೊದಲ ಹೂವು ಅರಳಿಸಿದ ಸ್ಕಾಟ್ ಕೆಲ್ಲಿ

Share

ಗಗನಯಾತ್ರಿಗಳಿಗೆ ಇದೊಂದು ಸಂತಸದ ಸುದ್ದಿ. ಗಗನಯಾತ್ರಿ ಸ್ಕಾಟ್ ಕೆಲ್ಲಿ ಅವರು ಬಾಹ್ಯಾಕಾಶದಲ್ಲಿ ಮೊಟ್ಟಮೊದಲ ಬಾರಿಗೆ ಹೂವನ್ನು ಬೆಳೆಸುವ ಮೂಲಕ ಯಶಸ್ವಿಯಾಗಿದ್ದಾರೆ. ಇಡೀ ಜಗತ್ತಿಗೆ ಇದೊಂದು ಸಿಹಿ ಸುದ್ದಿ. ಇದೇ ಮೊದಲ ಬಾರಿಗೆ ಶೂನ್ಯ ಗುರುತ್ವಾಕರ್ಷಣೆ ಇರುವ ಬಾಹ್ಯಾಕಾಶದಲ್ಲಿ ಹೂವೊಂದು ಅರಳಿದೆ.

Advertisement

ಅಮೆರಿಕದ ಗಗನಯಾತ್ರಿ ಸ್ಕಾಟ್ ಕೆಲ್ಲೆ ಅವರು ಈ ಐತಿಹಾಸಿಕ ಯಶಸ್ಸನ್ನು ಟ್ವಿಟರ್ ಮೂಲಕ ಘೋಷಿಸಿದ್ದಾರೆ ಮತ್ತು ಆರೇಂಜ್ ಬಣ್ಣದ 13 ಎಸಳುಗಳನ್ನೊಳಗೊಂಡ ಆ ಸುಂದರ ಹೂವಿನ ಅದ್ಭುತ ಚಿತ್ರವನ್ನು ಹಂಚಿಕೊಂಡಿದ್ದಾರೆ. ವಿಜ್ಞಾನಿಗಳು ಬಾಹ್ಯಾಕಾಶದಲ್ಲಿ ರೊಮೈನ್ ಲೆಟ್ಟುಸ್ ಮತ್ತು ಅರುಗುಲದಂತಹ ಹಲವಾರು ಗಿಡಗಳನ್ನು ನೆಟ್ಟಿದ್ದರೂ, ಝಿನ್ನಿಯಾಸ್ ಹೂ ಬಿಟ್ಟ ಮೊದಲ ಗಿಡವಾಗಿದೆ. ಇದರಿಂದಾಗಿ ಬಾಹ್ಯಾಕಾಶದಲ್ಲಿ ಗಿಡ ಮರಗಳನ್ನು ನೆಡುವ ವಿಜ್ಞಾನಿಗಳ ಕನಸು ಚಿಗುರಿದೆ.

ಶೂನ್ಯ ಗುರುತ್ವಾಕರ್ಷಣೆಯಲ್ಲೂ ಗಿಡಗಳು ಯಾವ ರೀತಿ ಬೆಳೆಯುತ್ತವೆ ಎಂಬುದನ್ನು ತಿಳಿದುಕೊಳ್ಳಲು ಪ್ರಯೋಗಾರ್ಥವಾಗಿ ಈ ಗಿಡವನ್ನು ಬೆಳೆಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಾಮಾಜಿಕ ಜಾಲತಾಣಗಳಲ್ಲಿ ಭಯೋತ್ಪಾದನೆ ಪ್ರಚಾರ | ತ್ರಿಪುರಾದಲ್ಲಿ 6 ಬಾಂಗ್ಲಾದೇಶಿಗರ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ವಿಷಯಗಳನ್ನು ಹಂಚಿಕೊಂಡು ಪ್ರಚಾರ ನಡೆಸುತ್ತಿದ್ದ ಆರು ಮಂದಿ…

7 hours ago

“ಬಯೋ” ಔಷಧಿಗಳ ಹೆಸರಿನಲ್ಲಿ ಅಡಿಕೆ ರೈತರ ವಂಚನೆ..? ರೋಗಕ್ಕಿಂತಲೂ ದೊಡ್ಡ ಸವಾಲಾಗಿ ಮೂಡಿದ ಕೆಲವು ಔಷಧಿಗಳು..!, ಆದರೂ ಇಲಾಖೆಗಳು, ಸರ್ಕಾರ ಮೌನ…!

ಅಡಿಕೆ ರೋಗಗಳಿಗೆ “ಬಯೋ” ಔಷಧಿಗಳ ಹೆಸರಿನಲ್ಲಿ ರೈತರನ್ನು ವಂಚಿಸಲಾಗುತ್ತಿದೆ ಎಂಬ ಆತಂಕ ಹೆಚ್ಚುತ್ತಿದೆ.…

7 hours ago

ಅಡಿಕೆ ತೋಟದಲ್ಲಿ ಲೆಮನ್ ಗ್ರಾಸ್ ಬೆಳೆ | ‘ಕೃಷ್ಣ’ ಜಾತಿಗೆ ಹೆಚ್ಚು ಉತ್ಪಾದನೆ – ಐಸಿಎಆರ್ ಅಧ್ಯಯನ

ಅಡಿಕೆ ಆಧಾರಿತ ಅಗರೋಫಾರೆಸ್ಟ್ರಿ ವ್ಯವಸ್ಥೆಯಲ್ಲಿ ಲೆಮನ್ ಗ್ರಾಸ್ ವಿವಿಧ ಜಾತಿಗಳ ಬೆಳವಣಿಗೆ ಮತ್ತು…

8 hours ago

ಹವಾಮಾನ ವರದಿ| 23-02-2026 | ಕರಾವಳಿ–ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ | ಫೆ.27ರವರೆಗೆ ಉಷ್ಣತೆ ಏರಿಕೆ ಲಕ್ಷಣ

ಕರ್ನಾಟಕ ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಮಿಶ್ರ ವಾತಾವರಣದ ಲಕ್ಷಣಗಳು ಕಂಡುಬರುತ್ತಿವೆ.…

9 hours ago

ಹವಾಮಾನ ವರದಿ | 22-02-2026 | ಸುಳ್ಯ–ಸುಬ್ರಹ್ಮಣ್ಯ, ಕೊಡಗಿನಲ್ಲಿ ಮಳೆ ಮುಂದುವರಿಕೆ ಸಾಧ್ಯತೆ | ಫೆ.25 ಬಳಿಕ ರಾಜ್ಯದಲ್ಲಿ ಬಿಸಿಲು ಹೆಚ್ಚಳ ನಿರೀಕ್ಷೆ

ಕರ್ನಾಟಕದ ಸುಳ್ಯ, ಸುಬ್ರಹ್ಮಣ್ಯ ಹಾಗೂ ಕೊಡಗು ಭಾಗಗಳಲ್ಲಿ ಫೆಬ್ರವರಿ 27ರವರೆಗೆ ಮಳೆಯ ಸಾಧ್ಯತೆ…

1 day ago

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

2 days ago