Advertisement
ಮಾಹಿತಿ

ನಾಸಾ ಗಗನಯಾತ್ರಿಯಿಂದ ಬಾಹ್ಯಾಕಾಶದಲ್ಲಿ ಸಾಧನೆ | ಬಾಹ್ಯಾಕಾಶದಲ್ಲಿ ಮೊದಲ ಹೂವು ಅರಳಿಸಿದ ಸ್ಕಾಟ್ ಕೆಲ್ಲಿ

Share

ಗಗನಯಾತ್ರಿಗಳಿಗೆ ಇದೊಂದು ಸಂತಸದ ಸುದ್ದಿ. ಗಗನಯಾತ್ರಿ ಸ್ಕಾಟ್ ಕೆಲ್ಲಿ ಅವರು ಬಾಹ್ಯಾಕಾಶದಲ್ಲಿ ಮೊಟ್ಟಮೊದಲ ಬಾರಿಗೆ ಹೂವನ್ನು ಬೆಳೆಸುವ ಮೂಲಕ ಯಶಸ್ವಿಯಾಗಿದ್ದಾರೆ. ಇಡೀ ಜಗತ್ತಿಗೆ ಇದೊಂದು ಸಿಹಿ ಸುದ್ದಿ. ಇದೇ ಮೊದಲ ಬಾರಿಗೆ ಶೂನ್ಯ ಗುರುತ್ವಾಕರ್ಷಣೆ ಇರುವ ಬಾಹ್ಯಾಕಾಶದಲ್ಲಿ ಹೂವೊಂದು ಅರಳಿದೆ.

ಅಮೆರಿಕದ ಗಗನಯಾತ್ರಿ ಸ್ಕಾಟ್ ಕೆಲ್ಲೆ ಅವರು ಈ ಐತಿಹಾಸಿಕ ಯಶಸ್ಸನ್ನು ಟ್ವಿಟರ್ ಮೂಲಕ ಘೋಷಿಸಿದ್ದಾರೆ ಮತ್ತು ಆರೇಂಜ್ ಬಣ್ಣದ 13 ಎಸಳುಗಳನ್ನೊಳಗೊಂಡ ಆ ಸುಂದರ ಹೂವಿನ ಅದ್ಭುತ ಚಿತ್ರವನ್ನು ಹಂಚಿಕೊಂಡಿದ್ದಾರೆ. ವಿಜ್ಞಾನಿಗಳು ಬಾಹ್ಯಾಕಾಶದಲ್ಲಿ ರೊಮೈನ್ ಲೆಟ್ಟುಸ್ ಮತ್ತು ಅರುಗುಲದಂತಹ ಹಲವಾರು ಗಿಡಗಳನ್ನು ನೆಟ್ಟಿದ್ದರೂ, ಝಿನ್ನಿಯಾಸ್ ಹೂ ಬಿಟ್ಟ ಮೊದಲ ಗಿಡವಾಗಿದೆ. ಇದರಿಂದಾಗಿ ಬಾಹ್ಯಾಕಾಶದಲ್ಲಿ ಗಿಡ ಮರಗಳನ್ನು ನೆಡುವ ವಿಜ್ಞಾನಿಗಳ ಕನಸು ಚಿಗುರಿದೆ.

ಶೂನ್ಯ ಗುರುತ್ವಾಕರ್ಷಣೆಯಲ್ಲೂ ಗಿಡಗಳು ಯಾವ ರೀತಿ ಬೆಳೆಯುತ್ತವೆ ಎಂಬುದನ್ನು ತಿಳಿದುಕೊಳ್ಳಲು ಪ್ರಯೋಗಾರ್ಥವಾಗಿ ಈ ಗಿಡವನ್ನು ಬೆಳೆಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

44 minutes ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

54 minutes ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

9 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

9 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago