Advertisement
MIRROR FOCUS

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

Share

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತಕ್ಕೆ 2025 ನೇ ಸಾಲಿನ ಪ್ರತಿಷ್ಠಿತ ಐಐಎನ್ ಪ್ಲಾಟಿನಮ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಮೂಲಸೌಕರ್ಯ ಕ್ಷೇತ್ರದಲ್ಲಿ ಕೌಶಲ್ಯ ಅಭಿವೃದ್ಧಿ, ತಂತ್ರಜ್ಞಾನ ಆವಿಷ್ಕಾರಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ರೂಪಿತವಾಗಿರುವ ಇನ್ಫ್ರಾಸ್ಟ್ರಕ್ಚರ್ ಸ್ಕಿಲ್ ಡೆವಲಪ್ಮೆಂಟ್ ಅಕಾಡೆಮಿ ಸಂಸ್ಥೆಯು ವಿಜೆಎನ್‌ಎಲ್ ಗೆ ನವದೆಹಲಿಯಲ್ಲಿ ಈ ಪ್ರಶಸ್ತಿ ನೀಡಿದೆ.

Advertisement

ವಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಸಣ್ಣಚಿತ್ತಯ್ಯ ಹಾಗೂ  ಅಧಿಕಾರಿಗಳ ತಂಡ ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶಸ್ತಿ ಫಲಕದೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಯೋಜನೆಯಲ್ಲಿ ಅವಳಿ ತೊಟ್ಟಿಗಳು, ಸರ್ವೀಸ್ ರಸ್ತೆಗಳ ಸಮನ್ವಯತೆಯಿಂದ ಕಾರ್ಯಾಚರಣೆ ದಕ್ಷತೆಗಾಗಿ ಹೊಸ ವಿನ್ಯಾಸವನ್ನು ರೂಪಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

6 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

14 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

14 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

14 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

14 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

24 hours ago