Advertisement
MIRROR FOCUS

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

Share

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತಕ್ಕೆ 2025 ನೇ ಸಾಲಿನ ಪ್ರತಿಷ್ಠಿತ ಐಐಎನ್ ಪ್ಲಾಟಿನಮ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಮೂಲಸೌಕರ್ಯ ಕ್ಷೇತ್ರದಲ್ಲಿ ಕೌಶಲ್ಯ ಅಭಿವೃದ್ಧಿ, ತಂತ್ರಜ್ಞಾನ ಆವಿಷ್ಕಾರಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ರೂಪಿತವಾಗಿರುವ ಇನ್ಫ್ರಾಸ್ಟ್ರಕ್ಚರ್ ಸ್ಕಿಲ್ ಡೆವಲಪ್ಮೆಂಟ್ ಅಕಾಡೆಮಿ ಸಂಸ್ಥೆಯು ವಿಜೆಎನ್‌ಎಲ್ ಗೆ ನವದೆಹಲಿಯಲ್ಲಿ ಈ ಪ್ರಶಸ್ತಿ ನೀಡಿದೆ.

ವಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಸಣ್ಣಚಿತ್ತಯ್ಯ ಹಾಗೂ  ಅಧಿಕಾರಿಗಳ ತಂಡ ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶಸ್ತಿ ಫಲಕದೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಯೋಜನೆಯಲ್ಲಿ ಅವಳಿ ತೊಟ್ಟಿಗಳು, ಸರ್ವೀಸ್ ರಸ್ತೆಗಳ ಸಮನ್ವಯತೆಯಿಂದ ಕಾರ್ಯಾಚರಣೆ ದಕ್ಷತೆಗಾಗಿ ಹೊಸ ವಿನ್ಯಾಸವನ್ನು ರೂಪಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

5 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

7 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

13 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

14 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

21 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 day ago