ದೇಶಿಯ ತಳಿಗಳನ್ನು ಉಳಿಸಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಗೋಕುಲ ಮಿಷನ್ ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಹಸು ಎಮ್ಮೆಸಾಕುವ ರೈತರು ವಾರ್ಷಿಕ ಆದಾಯದಲ್ಲಿ ಸರಾಸರಿ ರೂ.21,500 ರೂ ಹೆಚ್ಚಳ ಮಾಡುವ ಗುರಿ ಸರ್ಕಾರ ಹೊಂದಿದೆ. ಈ ಯೋಜನೆಯು 2021-2026 ರ ಅವಧಿಗೆ ‘ರಾಷ್ಟ್ರೀಯ ಪಶುಧನ ವಿಕಾಸ ಯೋಜನೆ’ಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.
ಈ ಯೋಜನೆಯ ಪ್ರಮುಖ ಉದ್ದೇಶ :
ಪ್ರಯೋಜನಗಳು ಹೀಗಿವೆ:
ಉಚಿತ ಸೇವೆ: ನಿಮ್ಮ ಹಸು ಅಥವಾ ಎಮ್ಮೆಗೆ ಕೃತಕ ಗರ್ಭದಾರಣೆ ಮಾಡಿಸಲು ಆಸ್ಪತ್ರೆಗೆ ಹೋಗಬೇಕಿಲ್ಲ. ಬದಲಾಗಿ ವೈದ್ಯರೇ ಮನೆಗೆ ಬರುತ್ತಾರೆ.
ಐವಿಎಫ್ ಸಬ್ಸಿಡಿ: ನಿಮ್ಮ ಹಸು ಗರ್ಭ ಧರಿಸುವುದು ಖಚಿತವಾದರೆ, ಸರ್ಕಾರದಿಂದ ರೈತನಿಗೆ ರೂ.5000 ಪ್ರೋತ್ಸಾಹ ಧನ ಸಿಗುತ್ತದೆ.
ದೊಡ್ಡ ಉದ್ಯಮಕ್ಕೆ ಸಾಲ: ಹಸು ಎಮ್ಮೆಗಳ ದೊಡ್ಡ ಉದ್ಯಮವಾಗಿದ್ದರೆ ರೂ2 ಕೋಟಿ ವರೆಗೆ ಸಬ್ಸಿಡಿ ಸಿಗುತ್ತದೆ. ಬ್ಯಾಂಕ್ ಸಾಲದ ಬಡ್ಡಿ 3%
ಅರ್ಜಿ ಸಲ್ಲಿಸುವ ವಿಧಾನ : ರಾಷ್ಟ್ರೀಯ ಪಶುಧನ ಮಿಷನ್ನ ಅಧಿಕೃತ ಪೋರ್ಟಲ್ nlm.udyamimitra.in ಅಥವಾ ನಿಮ್ಮ ರಾಜ್ಯದ ಪಶುಸಂಗೋಪನಾ ಇಲಾಖೆಯ ವೆಬ್ಸೈಟ್ https://ahvs.karnataka.gov.in/ ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಿ ಮತ್ತು ಲಾಗಿನ್ ಆಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…
ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…
ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…
ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…
ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…
19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…