ದೇಶಿಯ ತಳಿಗಳನ್ನು ಉಳಿಸಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಗೋಕುಲ ಮಿಷನ್ ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಹಸು ಎಮ್ಮೆಸಾಕುವ ರೈತರು ವಾರ್ಷಿಕ ಆದಾಯದಲ್ಲಿ ಸರಾಸರಿ ರೂ.21,500 ರೂ ಹೆಚ್ಚಳ ಮಾಡುವ ಗುರಿ ಸರ್ಕಾರ ಹೊಂದಿದೆ. ಈ ಯೋಜನೆಯು 2021-2026 ರ ಅವಧಿಗೆ ‘ರಾಷ್ಟ್ರೀಯ ಪಶುಧನ ವಿಕಾಸ ಯೋಜನೆ’ಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.
ಈ ಯೋಜನೆಯ ಪ್ರಮುಖ ಉದ್ದೇಶ :
ಪ್ರಯೋಜನಗಳು ಹೀಗಿವೆ:
ಉಚಿತ ಸೇವೆ: ನಿಮ್ಮ ಹಸು ಅಥವಾ ಎಮ್ಮೆಗೆ ಕೃತಕ ಗರ್ಭದಾರಣೆ ಮಾಡಿಸಲು ಆಸ್ಪತ್ರೆಗೆ ಹೋಗಬೇಕಿಲ್ಲ. ಬದಲಾಗಿ ವೈದ್ಯರೇ ಮನೆಗೆ ಬರುತ್ತಾರೆ.
ಐವಿಎಫ್ ಸಬ್ಸಿಡಿ: ನಿಮ್ಮ ಹಸು ಗರ್ಭ ಧರಿಸುವುದು ಖಚಿತವಾದರೆ, ಸರ್ಕಾರದಿಂದ ರೈತನಿಗೆ ರೂ.5000 ಪ್ರೋತ್ಸಾಹ ಧನ ಸಿಗುತ್ತದೆ.
ದೊಡ್ಡ ಉದ್ಯಮಕ್ಕೆ ಸಾಲ: ಹಸು ಎಮ್ಮೆಗಳ ದೊಡ್ಡ ಉದ್ಯಮವಾಗಿದ್ದರೆ ರೂ2 ಕೋಟಿ ವರೆಗೆ ಸಬ್ಸಿಡಿ ಸಿಗುತ್ತದೆ. ಬ್ಯಾಂಕ್ ಸಾಲದ ಬಡ್ಡಿ 3%
ಅರ್ಜಿ ಸಲ್ಲಿಸುವ ವಿಧಾನ : ರಾಷ್ಟ್ರೀಯ ಪಶುಧನ ಮಿಷನ್ನ ಅಧಿಕೃತ ಪೋರ್ಟಲ್ nlm.udyamimitra.in ಅಥವಾ ನಿಮ್ಮ ರಾಜ್ಯದ ಪಶುಸಂಗೋಪನಾ ಇಲಾಖೆಯ ವೆಬ್ಸೈಟ್ https://ahvs.karnataka.gov.in/ ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಿ ಮತ್ತು ಲಾಗಿನ್ ಆಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…