ದೇಶಿಯ ತಳಿಗಳನ್ನು ಉಳಿಸಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಗೋಕುಲ ಮಿಷನ್ ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಹಸು ಎಮ್ಮೆಸಾಕುವ ರೈತರು ವಾರ್ಷಿಕ ಆದಾಯದಲ್ಲಿ ಸರಾಸರಿ ರೂ.21,500 ರೂ ಹೆಚ್ಚಳ ಮಾಡುವ ಗುರಿ ಸರ್ಕಾರ ಹೊಂದಿದೆ. ಈ ಯೋಜನೆಯು 2021-2026 ರ ಅವಧಿಗೆ ‘ರಾಷ್ಟ್ರೀಯ ಪಶುಧನ ವಿಕಾಸ ಯೋಜನೆ’ಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.
ಈ ಯೋಜನೆಯ ಪ್ರಮುಖ ಉದ್ದೇಶ :
ಪ್ರಯೋಜನಗಳು ಹೀಗಿವೆ:
ಉಚಿತ ಸೇವೆ: ನಿಮ್ಮ ಹಸು ಅಥವಾ ಎಮ್ಮೆಗೆ ಕೃತಕ ಗರ್ಭದಾರಣೆ ಮಾಡಿಸಲು ಆಸ್ಪತ್ರೆಗೆ ಹೋಗಬೇಕಿಲ್ಲ. ಬದಲಾಗಿ ವೈದ್ಯರೇ ಮನೆಗೆ ಬರುತ್ತಾರೆ.
ಐವಿಎಫ್ ಸಬ್ಸಿಡಿ: ನಿಮ್ಮ ಹಸು ಗರ್ಭ ಧರಿಸುವುದು ಖಚಿತವಾದರೆ, ಸರ್ಕಾರದಿಂದ ರೈತನಿಗೆ ರೂ.5000 ಪ್ರೋತ್ಸಾಹ ಧನ ಸಿಗುತ್ತದೆ.
ದೊಡ್ಡ ಉದ್ಯಮಕ್ಕೆ ಸಾಲ: ಹಸು ಎಮ್ಮೆಗಳ ದೊಡ್ಡ ಉದ್ಯಮವಾಗಿದ್ದರೆ ರೂ2 ಕೋಟಿ ವರೆಗೆ ಸಬ್ಸಿಡಿ ಸಿಗುತ್ತದೆ. ಬ್ಯಾಂಕ್ ಸಾಲದ ಬಡ್ಡಿ 3%
ಅರ್ಜಿ ಸಲ್ಲಿಸುವ ವಿಧಾನ : ರಾಷ್ಟ್ರೀಯ ಪಶುಧನ ಮಿಷನ್ನ ಅಧಿಕೃತ ಪೋರ್ಟಲ್ nlm.udyamimitra.in ಅಥವಾ ನಿಮ್ಮ ರಾಜ್ಯದ ಪಶುಸಂಗೋಪನಾ ಇಲಾಖೆಯ ವೆಬ್ಸೈಟ್ https://ahvs.karnataka.gov.in/ ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಿ ಮತ್ತು ಲಾಗಿನ್ ಆಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…