Advertisement
MIRROR FOCUS

ರಾಷ್ಟ್ರೀಯ ಕೈಮಗ್ಗ ದಿನ | ದೇಶದ ಮಹಿಳೆಯರಿಗೆ ಪ್ರಮುಖ ಜೀವನೋಪಾಯದ ಮೂಲ

Share

ಪ್ರತಿ ವರ್ಷ ಭಾರತದಲ್ಲಿ(India) ಆಗಸ್ಟ್‌ 7 ರಂದು ರಾಷ್ಟ್ರೀಯ ಕೈಮಗ್ಗ ದಿನವನ್ನ ಆಚರಣೆ ಮಾಡಲಾಗುತ್ತದೆ. 1905ರ ಸ್ವದೇಶಿ ಚಳವಳಿಯ ಸವಿನೆನಪಿಗಾಗಿ 2015 ರಲ್ಲಿ ಮೊದಲ ಬಾರಿಗೆ ಆಗಸ್ಟ್ 7 ರಂದು ‘ರಾಷ್ಟ್ರೀಯ ಕೈಮಗ್ಗ ದಿನ’ವನ್ನಾಗಿ ಕೇಂದ್ರ ಸರ್ಕಾರ(Central Govt) ಆಚರಿಸಿತು. ಕೈಮಗ್ಗ ಕ್ಷೇತ್ರದಲ್ಲಿ ಹೊಸ ಉತ್ಪನ್ನಗಳನ್ನು ಆವಿಷ್ಕರಿಸಿದವರಿಗೆ 2015 ರಿಂದ ಸಂತ ಕಬೀರ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

Advertisement

1905 ಆಗಸ್ಟ್ 7 ರಂದು ಬಂಗಾಳದಲ್ಲಿ ಸ್ವದೇಶಿ ಚಲುವಳಿ ಪ್ರಾರಂಭವಾಗಿತ್ತು. ಆ ಚಳುವಳಿಯ ಮೂಲ ಉದ್ದೇಶ ವಿದೇಶಿ ನಿರ್ಮಿತ ಉತ್ಪನ್ನಗಳನ್ನು ಬಹಿಷ್ಕರಿಸಿ, ಭಾರತೀಯ ನಿರ್ಮಿತ ಉತ್ಪನ್ನಗಳನ್ನು ಉತ್ತೇಜಿಸುವುದಾಗಿದೆ. ಹಾಗಾಗಿ ಪ್ರತಿ ವರ್ಷ ಆಗಸ್ಟ್ 7 ರಂದು ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸಲಾಗುತ್ತದೆ. 2015 ರಲ್ಲಿ ಪ್ರಧಾನಿ ಮೋದಿ ಅವರು ದೇಶದಲ್ಲಿ ಇರುವ ನೇಕಾರರ ಕೆಲಸ ಮತ್ತು ಅವರ ಶ್ರಮವನ್ನು ಶ್ಲಾಘಿಸುವ ಮೂಲಕ ಮೊದಲ ಬಾರಿಗೆ ರಾಷ್ಟ್ರೀಯ ಕೈಮಗ್ಗ ದಿನವನ್ನು ಉದ್ಘಾಟನೆ ಮಾಡಿದ್ದರು.

ರಾಷ್ಟ್ರೀಯ ಕೈಮಗ್ಗ ದಿನದ ಮಹತ್ವ: ಭಾರತ ದೇಶದ ಶ್ರೀಮಂತ ಪರಂಪರೆ ಮತ್ತು ಸಂಸ್ಕೃತಿಯ ಪ್ರತಿಕವಾಗಿ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಣೆ ಮಾಡಲಾಗುತ್ತದೆ. ಕೈಮಗ್ಗವು ದೇಶದ ಮಹಿಳೆಯರಿಗೆ ಪ್ರಮುಖ ಜೀವನೋಪಾಯದ ಮೂಲವಾಗಿದೆ. ಇದು ದೇಶದ ಕೈಮಗ್ಗ ನೇಕಾರರನ್ನು ಗೌರವಿಸುವ ದಿನವೂ ಹೌದು. ದೇಶದ ನೇಕಾರರ ಅಭಿವೃದ್ಧಿಗಾಗಿ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

12 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

20 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

20 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

20 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

20 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

1 day ago