Advertisement
ಸುದ್ದಿಗಳು

ಸ್ವಾವಲಂಬನೆಗಾಗಿ ನವೀನ ತೋಟಗಾರಿಕೆ | ರಾಷ್ಟ್ರೀಯ ತೋಟಗಾರಿಕೆ ಮೇಳ -2023 |

Share

  ರೈತರಿಗೆ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಕುರಿತು ಸಮಸ್ಯೆಗೆ ಪರಿಹಾರ ಒದಗಿಸುವುದು ಸೇರಿ ವಿವಿಧ ವಿಚಾರಗಳ ಬಗ್ಗೆಸ್ವಾವಲಂಬನೆಗಾಗಿ ನವೀನ ತೋಟಗಾರಿಕೆಎಂಬ ವಿಷಯದಡಿ ಫೆ.22 ರಿಂದ 25ರವರೆಗೆರಾಷ್ಟ್ರೀಯ ತೋಟಗಾರಿಕೆ ಮೇಳ-2023” ನಡೆಯಲಿದೆ ಎಂದು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಂಜಯ್ಕುಮಾರ್ ಸಿಂಗ್ ತಿಳಿಸಿದರು.

Advertisement
Advertisement
Advertisement
Advertisement

   ಬೆಂಗಳೂರಿನ ಹೊರವಲಯ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಮೇಳ ನಡೆಯಲಿದೆ. ತೋಟಗಾರಿಕೆ ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ. ದೇಶದ ಬೇರೆ ಬೇರೆ ರಾಜ್ಯಗಳಿಂದ ಲಕ್ಷಾಂತರ ರೈತರು ಆಗಮಿಸಲಿದ್ದಾರೆ. ರೈತರು ಮತ್ತು ತೋಟಗಾರಿಕೆ ಉದ್ಯಮಿಗಳು ತಯಾರಿಸಿದ ಹೊಸ ತಂತ್ರಜ್ಞಾನಗಳು ಮೇಳದಲ್ಲಿ ಪ್ರದರ್ಶನಗೊಳ್ಳಲಿದೆ. ಸಂಸ್ಥೆ ಹೊಸದಾಗಿ ಸೃಷ್ಠಿಸಿದ ತಳಿಗಳು, ಅಭಿವೃದ್ಧಿ ಪಡಿಸಲಾದ ತೋಟಗಾರಿಕೆ ಬೀಜಗಳನ್ನು ಮೇಳದಲ್ಲಿ ಪ್ರದರ್ಶಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Advertisement

250 ಮಳಿಗೆಗಳನ್ನು ತೆರೆಯಲಾಗಿದೆ. ಜೈವಿಕ ಗೊಬ್ಬರ. ವಿಶೇಷ ತಳಿಯ ಹಣ್ಣಿನ ಗಿಡಗಳು, ಬಿತ್ತನೆ ಬೀಜಗಳು, ಜೈವಿಕ ಗೊಬ್ಬರ, ಕೃಷಿ ಯಂತ್ರೋಪಕರಣಗಳ ಮಳಿಗೆಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಮಾಡಲಾಗಿದೆ. ಫೆ.25 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ 20 ಉತ್ತಮ ರೈತರಿಗೆ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಹೇಳಿದರು. ಮೇಳದ ಪ್ರಚಾರ ಸಮಿತಿ ಅಧ್ಯಕ್ಷ ಡಾ.ನಂದೀಶ್‌ .ಪಿ. ಸಂಘಟನಾ ಕಾರ್ಯದರ್ಶಿ ಡಾ. ವೆಂಕಟ್ಕುಮಾರ್ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

4 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

7 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

20 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

21 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

21 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

21 hours ago