ಚಿಕ್ಕಮಗಳೂರಿನಲ್ಲಿ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನವನ್ನು ಅನುಷ್ಠಾನ

August 5, 2025
10:12 PM

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನವನ್ನು ಅನುಷ್ಠಾನಗೊಳ್ಳುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ಎಚ್.ಎಸ್.ಸುಜಾತ ತಿಳಿಸಿದ್ದಾರೆ.  ಈ ಕುರಿತು ಮಾಹಿತಿ ಬಿಡುಗಡೆ ಮಾಡಿರುವ ಅವರು, ನೈಸರ್ಗಿಕ ಕೃಷಿಯು ಜಾನುವಾರು ಮತ್ತು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳ ಬಳಕೆಯ ಆಧಾರದ ಮೇಲೆ ಅವಲಂಬಿತವಾಗಿರುವ ರಾಸಾಯನಿಕ ಮುಕ್ತ ಕೃಷಿ ವ್ಯವಸ್ಥೆಯಾಗಿದೆ ಎಂದು ಹೇಳಿದ್ದಾರೆ. ರೈತರು ಕೃಷಿ ಪರಿಕರಗಳನ್ನು ಮಾರುಕಟ್ಟೆಯಿಂದ ಖರೀದಿಸದೆ ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳ ಬಳಸಿಕೊಂಡು ಪರಿಸರ ಸ್ನೇಹಿ ವ್ಯವಸಾಯ ಮಾಡುವುದೆ ನೈಸರ್ಗಿಕ ಕೃಷಿ ಆಗಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್
February 19, 2026
8:46 PM
by: ಮಿರರ್‌ ಡೆಸ್ಕ್
ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ
February 19, 2026
7:55 AM
by: ಮಿರರ್‌ ಡೆಸ್ಕ್
ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ
February 19, 2026
7:00 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ
February 19, 2026
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror