ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನವನ್ನು ಅನುಷ್ಠಾನಗೊಳ್ಳುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ಎಚ್.ಎಸ್.ಸುಜಾತ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಬಿಡುಗಡೆ ಮಾಡಿರುವ ಅವರು, ನೈಸರ್ಗಿಕ ಕೃಷಿಯು ಜಾನುವಾರು ಮತ್ತು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳ ಬಳಕೆಯ ಆಧಾರದ ಮೇಲೆ ಅವಲಂಬಿತವಾಗಿರುವ ರಾಸಾಯನಿಕ ಮುಕ್ತ ಕೃಷಿ ವ್ಯವಸ್ಥೆಯಾಗಿದೆ ಎಂದು ಹೇಳಿದ್ದಾರೆ. ರೈತರು ಕೃಷಿ ಪರಿಕರಗಳನ್ನು ಮಾರುಕಟ್ಟೆಯಿಂದ ಖರೀದಿಸದೆ ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳ ಬಳಸಿಕೊಂಡು ಪರಿಸರ ಸ್ನೇಹಿ ವ್ಯವಸಾಯ ಮಾಡುವುದೆ ನೈಸರ್ಗಿಕ ಕೃಷಿ ಆಗಿದೆ ಎಂದು ತಿಳಿಸಿದ್ದಾರೆ.
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…