ಅ.2 : ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ರಾಪಿಡ್ ರೇಟೆಡ್ ಚೆಸ್ ಪಂದ್ಯಾವಳಿ |

September 24, 2024
4:22 PM
ರಾಷ್ಟ್ರೀಯ ಓಪನ್-ರಾಪಿಡ್ ರೇಟೆಡ್ ಚೆಸ್ ಪಂದ್ಯಾವಳಿ ಅಕ್ಟೋಬರ್  2 ಮತ್ತು 3ರಂದು ಮಂಗಳೂರು ಟೌನ್ ಹಾಲ್ ನಲ್ಲಿ 9 ರೌಂಡ್ ಗಳಲ್ಲಿ ನಡೆಯಲಿದೆ.

ರಾಷ್ಟ್ರೀಯ ಓಪನ್-ರಾಪಿಡ್ ರೇಟೆಡ್ ಚೆಸ್ ಪಂದ್ಯಾವಳಿ ಅಕ್ಟೋಬರ್  2 ಮತ್ತು 3ರಂದು ಮಂಗಳೂರು ಟೌನ್ ಹಾಲ್ ನಲ್ಲಿ 9 ರೌಂಡ್ ಗಳಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಚೆಸ್‌ ಎಸೋಸಿಯೇಶನ್‌ (DKCA) ಅಧ್ಯಕ್ಷ ರಮೇಶ್‌ ಕೋಟೆ ತಿಳಿಸಿದ್ದಾರೆ.…..ಮುಂದೆ ಓದಿ….

Advertisement
Advertisement
Advertisement
Advertisement
Advertisement

Advertisement

ಚೆಸ್ ದಿನೇ ದಿನೇ ಬಹಳ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಯಾಗಿದ್ದು,  ದ ಕ ಜಿಲ್ಲೆಯಲ್ಲೂ ಹಲವಾರು ಮಂದಿ ಕ್ರೀಡಾಪಟುಗಳು ಇದ್ದಾರೆ. ಈಗಾಗಲೇ  ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಆಟಗಾರರನ್ನು ದ ಕ ಜಿಲ್ಲೆ ಹೊಂದಿದೆ.ಚೆಸ್ ಆಟದ ಬೆಳವಣಿಗೆಯ ಪೂರಕವಾಗಿ ಎಸೋಸಿಯೇಶನ್ ಈ ಪಂದ್ಯಾಟವನ್ನು ಹಮ್ಮಿಕೊಂಡಿದ್ದು,ಇದರಲ್ಲಿ,ಬೇರೆ ಬೇರೆ ರಾಜ್ಯಗಳ ಆಟಗಾರರು ಅಲ್ಲದೇ, ಅಂತಾರಾಷ್ಟ್ರೀಯ ಮಟ್ಟದ ಆಟಗಾರರ ಸಹಿತ ಸುಮಾರು 400 ಆಟಗಾರರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಕಾರ್ಯಕ್ರಮ ಉದ್ಘಾಟನೆಯನ್ನು ಅ 2 ರಂದು MRPL ನ ಆಡಳಿತ ಮಂಡಳಿ ನಿರ್ದೇಶಕ ಸುದರ್ಶನ್ ನೆರವೇರಿಸಲಿರುವರು.
ಮುಖ್ಯ ಅತಿಥಿಗಳಾಗಿ KSCA ಜನರಲ್ ಸೆಕ್ರೆಟರಿ ಅರವಿಂದ ಶಾಸ್ತ್ರಿ, ಶ್ರೀಶಾ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಗುರುರಾಜ್,  ಭಾಗವಹಿಸಲಿರುವರು. ಅ.3 ರಂದು ಸಮಾರೋಪ ಸಮಾರಂಭ ನಡೆಯಲಿದೆ MRPL ನ GGM ಕೃಷ್ಣ ಹೆಗ್ಡೆ ಹಾಗೂ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

Advertisement

ಟೂರ್ನಿಯಲ್ಲಿ2.4 ಲಕ್ಷ ನಗದು ಬಹುಮಾನ,ಅಲ್ಲದೇ ಅಕ್ಟೋಬರ್ 3ರಂದು ಮಧ್ಯಾಹ್ನ ನಂತರ Blitz ಚೆಸ್ ಪಂದ್ಯಟವನ್ನೂ ಹಮ್ಮಿಕೊಳ್ಳಲಾಗಿದೆ. ಅಲ್ಲದೇ ವಿವಿಧ ವಿಭಾಗಗಳ ಟ್ರೋಫಿಜೊತೆಗೆ ಸುಮಾರು ನೂರೈವತ್ತಕ್ಕೂ ಮಿಕ್ಕಿ ಬಹುಮಾನಗಳು ಇರಲಿವೆ.ಮಂಗಳೂರಿನ MRPL ಸಂಸ್ಥೆ ಚೆಸ್ ಪಂದ್ಯಾವಳಿಗೆ ಹೆಚ್ಚಿನ ಮಹತ್ವ ನೀಡಿದ್ದು ಮಾತ್ರವಲ್ಲದೇ ದ.ಕ ಜಿಲ್ಲೆಯ ಸಂಪೂರ್ಣ ಬೆಳವಣಿಗೆಯಲ್ಲಿ ಮಹತ್ತರ ಪಾತ್ರವಹಿಸಿದೆ ಎಂದು ರಮೇಶ್‌  ಕೋಟೆ ತಿಳಿಸಿದ್ದಾರೆ.

ಈ ಸಂದರ್ಭ ದಕ್ಷಿಣ ಕನ್ನಡ ಚೆಸ್‌ ಎಸೋಸಿಯೇಶನ್‌ (DKCA) ಗೌರವಾಧ್ಯಕ್ಷ  ಸುನೀಲ್ ಆಚಾರ್ , ಉಪಾಧ್ಯಕ್ಷೆ ವಾಣಿ ಎಸ್ ಪಣಿಕ್ಕರ್ , ಖಜಾಂಜಿ  ಪೂರ್ಣಿಮಾ ಎಸ್ ಆಳ್ವಾ , ಜೊತೆಕಾರ್ಯದರ್ಶಿ ಸತ್ಯಪ್ರಸಾದ್ ಕಮಿಲ,  ಜೊತೆ ಖಜಾಂಜಿ  ರಮ್ಯಾ ಎಸ್ ರೈ ಇದ್ದರು.‌ …..ಮುಂದೆ ಓದಿ….

Advertisement

ರಮೇಶ್‌ ಕೋಟೆ ಅವರ ಜೊತೆಗಿನ ಮಾತುಕತೆ ಇಲ್ಲಿದೆ….

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ
March 4, 2025
10:11 PM
by: The Rural Mirror ಸುದ್ದಿಜಾಲ
ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |
March 4, 2025
3:30 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
March 4, 2025
2:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror