ತೆಲಂಗಾಣದ ನಿಜಾಮಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಷ್ಟ್ರೀಯ ಅರಿಶಿಣ ಮಂಡಳಿಯನ್ನು ಉದ್ಘಾಟಿಸಿದರು.
ಬಳಿಕ ನಡೆದ ರೈತರ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ, ಭಾರತೀಯ ರೈತರು ನಾವಿನ್ಯತೆ ಮತ್ತು ಜಾಗತಿಕ ಮಟ್ಟದ ಸ್ಪರ್ಧೆಯನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ಹೊಂದಿದ್ದಾರೆ. ನಿಜಾಮಾಬಾದ್ ಅರಿಶಿಣದ ಬೆಳೆಗೆ ಪ್ರಸಿದ್ಧಿಯಾಗಿದ್ದು, ಸ್ಥಳೀಯ ಕೃಷಿ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆಯನ್ನು ಒದಗಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದರು. ರೈತರ 4 ದಶಕಗಳ ಬೇಡಿಕೆಯಾಗಿದ್ದ ಅರಿಶಿಣ ಮಂಡಳಿ ಸ್ಥಾಪಿಸುವ ಮೂಲಕ ಕೃಷಿಕರ ಆಶೋತ್ತರಗಳಿಗೆ ದನಿಯಾಗಿದೆ. ರೈತರ ವಿಕಾಸ ಸರ್ಕಾರದ ಬದ್ಧತೆಯಾಗಿದ್ದು, ಅನೇಕ ರೈತಸ್ನೇಹಿ ಯೋಜನೆಗಳು ಜಾರಿಗೆ ಬಂದಿವೆ ಎಂದು ಹೇಳಿದರು.
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…
ಮೈಸೂರು ವಿಭಾಗದ ತಂಬಾಕು ರೈತರು ಖರೀದಿ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ…
ಅಡಿಕೆಯ ಹಳದಿ ಎಲೆ ರೋಗವು(YLD) ಕೇವಲ ಎಲೆಯ ಸಮಸ್ಯೆಯಲ್ಲ, ಮಣ್ಣಿನೊಳಗಿನ ಸೂಕ್ಷ್ಮಜೀವಿಗಳ ಸಮತೋಲನ…
ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಾರ್ಚ್ 3 ರವರೆಗೆ ಮಳೆಯ ಸಾಧ್ಯತೆ…