ತೆಲಂಗಾಣದ ನಿಜಾಮಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಷ್ಟ್ರೀಯ ಅರಿಶಿಣ ಮಂಡಳಿಯನ್ನು ಉದ್ಘಾಟಿಸಿದರು.
ಬಳಿಕ ನಡೆದ ರೈತರ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ, ಭಾರತೀಯ ರೈತರು ನಾವಿನ್ಯತೆ ಮತ್ತು ಜಾಗತಿಕ ಮಟ್ಟದ ಸ್ಪರ್ಧೆಯನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ಹೊಂದಿದ್ದಾರೆ. ನಿಜಾಮಾಬಾದ್ ಅರಿಶಿಣದ ಬೆಳೆಗೆ ಪ್ರಸಿದ್ಧಿಯಾಗಿದ್ದು, ಸ್ಥಳೀಯ ಕೃಷಿ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆಯನ್ನು ಒದಗಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದರು. ರೈತರ 4 ದಶಕಗಳ ಬೇಡಿಕೆಯಾಗಿದ್ದ ಅರಿಶಿಣ ಮಂಡಳಿ ಸ್ಥಾಪಿಸುವ ಮೂಲಕ ಕೃಷಿಕರ ಆಶೋತ್ತರಗಳಿಗೆ ದನಿಯಾಗಿದೆ. ರೈತರ ವಿಕಾಸ ಸರ್ಕಾರದ ಬದ್ಧತೆಯಾಗಿದ್ದು, ಅನೇಕ ರೈತಸ್ನೇಹಿ ಯೋಜನೆಗಳು ಜಾರಿಗೆ ಬಂದಿವೆ ಎಂದು ಹೇಳಿದರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…