ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

February 24, 2025
10:16 PM
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು ನಾಮ ನಿರ್ದೇಶನ ಮಾಡಿದ್ದಾರೆ.

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು ನಾಮ ನಿರ್ದೇಶನ ಮಾಡಿದ್ದಾರೆ. ರಾಜ್ಯಸಭಾ ಸಂಸದೆ ಸುಧಾಮೂರ್ತಿ ಈ ಅಭಿಯಾನವನ್ನು ಮುನ್ನೆಡಸಲಿದ್ದಾರೆ. ಸುಧಾಮೂರ್ತಿ, ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್, ಪಿ.ಟಿ.ಉಷಾ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಇನ್ಫೊಸಿಸ್ ಸಂಸ್ಥೆಯ ಸಹ ಸಂಸ್ಥಾಪಕ ನಂದನ್ ನೀಲೆಕಣಿ ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್ಬೇಡಿ ಸೇರಿದಂತೆ ಹಲವರನ್ನು ನಾಮ ನಿರ್ದೇಶನ ಮಾಡಿದ್ದಾರೆ. ಈ ರಾಷ್ಟ್ರೀಯ ಆಂದೋಲನವು, ಆರೋಗ್ಯಕರ ಆಹಾರ ಸೇವನೆಯ ಬಗ್ಗೆ ಜಾಗೃತಿ ಮೂಡಿಸುವ ಗುರಿ ಹೊಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ
ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ
August 23, 2026
11:47 AM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror