ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

February 24, 2025
10:16 PM
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು ನಾಮ ನಿರ್ದೇಶನ ಮಾಡಿದ್ದಾರೆ.

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು ನಾಮ ನಿರ್ದೇಶನ ಮಾಡಿದ್ದಾರೆ. ರಾಜ್ಯಸಭಾ ಸಂಸದೆ ಸುಧಾಮೂರ್ತಿ ಈ ಅಭಿಯಾನವನ್ನು ಮುನ್ನೆಡಸಲಿದ್ದಾರೆ. ಸುಧಾಮೂರ್ತಿ, ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್, ಪಿ.ಟಿ.ಉಷಾ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಇನ್ಫೊಸಿಸ್ ಸಂಸ್ಥೆಯ ಸಹ ಸಂಸ್ಥಾಪಕ ನಂದನ್ ನೀಲೆಕಣಿ ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್ಬೇಡಿ ಸೇರಿದಂತೆ ಹಲವರನ್ನು ನಾಮ ನಿರ್ದೇಶನ ಮಾಡಿದ್ದಾರೆ. ಈ ರಾಷ್ಟ್ರೀಯ ಆಂದೋಲನವು, ಆರೋಗ್ಯಕರ ಆಹಾರ ಸೇವನೆಯ ಬಗ್ಗೆ ಜಾಗೃತಿ ಮೂಡಿಸುವ ಗುರಿ ಹೊಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror