ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು ನಾಮ ನಿರ್ದೇಶನ ಮಾಡಿದ್ದಾರೆ. ರಾಜ್ಯಸಭಾ ಸಂಸದೆ ಸುಧಾಮೂರ್ತಿ ಈ ಅಭಿಯಾನವನ್ನು ಮುನ್ನೆಡಸಲಿದ್ದಾರೆ. ಸುಧಾಮೂರ್ತಿ, ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್, ಪಿ.ಟಿ.ಉಷಾ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಇನ್ಫೊಸಿಸ್ ಸಂಸ್ಥೆಯ ಸಹ ಸಂಸ್ಥಾಪಕ ನಂದನ್ ನೀಲೆಕಣಿ ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್ಬೇಡಿ ಸೇರಿದಂತೆ ಹಲವರನ್ನು ನಾಮ ನಿರ್ದೇಶನ ಮಾಡಿದ್ದಾರೆ. ಈ ರಾಷ್ಟ್ರೀಯ ಆಂದೋಲನವು, ಆರೋಗ್ಯಕರ ಆಹಾರ ಸೇವನೆಯ ಬಗ್ಗೆ ಜಾಗೃತಿ ಮೂಡಿಸುವ ಗುರಿ ಹೊಂದಿದೆ.
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…