Advertisement
ಸುದ್ದಿಗಳು

Rubber Market | ರಬ್ಬರ್‌ ಬೆಲೆ ಕುಸಿತ | ರಬ್ಬರ್‌ ಬೆಳೆಗಾರರಿಗೆ ಇನ್ನು ಸಂಕಷ್ಟ |

Share

ದೇಶದಲ್ಲಿ ರಬ್ಬರ್‌(Rubber) ಬೆಲೆ ಕುಸಿಯುತ್ತಿದೆ. ಅದಲ್ಲೂ ರಬ್ಬರ್‌ ಲ್ಯಾಟೆಕ್ಸ್‌ ದರ ಗಣನೀಯವಾಗಿ ಇಳಿಕೆ ಕಂಡಿದೆ. ಪ್ರತಿ ಕೆಜಿಗೆ 185 ರೂ.ಗೆ ತಲುಪಿದ್ದ ರಬ್ಬರ್ ಲ್ಯಾಟೆಕ್ಸ್‌ (Latex) ದರ ಈಗ ಗಣನೀಯವಾಗಿ ಕುಸಿತ ಕಂಡಿದೆ. ರಬ್ಬರ್‌ ಶೀಟ್‌ ಧಾರಣೆಯೂ ಇಳಿಕೆಯ ಹಾದಿಯಲ್ಲಿಯೇ ಇದೆ. ಹೀಗಾಗಿ ರಬ್ಬರ್‌ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇನ್ನು ರಬ್ಬರ್‌ ಉತ್ಪಾದನೆಯ ಸಮಯವಾದ್ದರಿಂದ ಬೆಳೆಗಾರರು ಈಗಾಗಲೇ ಕೇರಳದಲ್ಲಿ ಪ್ರತಿಭಟನೆಯ ಹಾದಿಯಲ್ಲಿದ್ದಾರೆ.

ಈ ಹಿಂದೆ ಕೇರಳ ಸೇರಿದಂತೆ ವಿವಿದೆಡೆ ರಬ್ಬರ್ ಶೀಟ್‌ಗಳನ್ನು ಮಾರಾಟ ಮಾಡುವ ಬದಲು, ಅನೇಕ ರೈತರು ಲ್ಯಾಟೆಕ್ಸ್‌ ಮೂಲಕ ರಬ್ಬರ್‌ ಮಾರಾಟ ಮಾಡುತ್ತಿದ್ದರು. ವೆಚ್ಚಗಳ ಕೊರತೆಯ ನಿರ್ವಹಣೆಯನ್ನು ಮಾಡುವ ಉದ್ದೇಶದಿಂದ ಹಾಗೂ ರಬ್ಬರ್‌ ಲ್ಯಾಟೆಕ್ಸ್‌ಗೆ ಬೇಡಿಕೆ ಇದ್ದುದರಿಂದಲೂ ಬೆಳೆಗಾರರು ಈ ಮಾರ್ಗವನ್ನು ಅನುಸರಿಸಿದ್ದರು. ಆದರೆ ಇದೀಗ ಗಣನೀಯವಾಗಿ ರಬ್ಬರ್‌ ಲ್ಯಾಟೆಕ್ಸ್‌ ಹಾಗೂ ರಬ್ಬರ್‌ ಶೀಟ್‌ ಧಾರಣೆ ಇಳಿಕೆಯಾಗಿದೆ.

ಕೊರೋನಾ ಸಮಯದಲ್ಲಿ ಮಾಸ್ಕ್‌ ಹಾಗೂ ಗ್ಲೌಸ್‌ಗಳ ಅಗತ್ಯ ಹಾಗೂ ಬೇಡಿಕೆ ಹೆಚ್ಚಾಗಿತ್ತು. ಈ ಸಂದರ್ಭ ರಬ್ಬರ್‌ ಲ್ಯಾಟೆಕ್ಸ್‌ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಲ್ಯಾಟೆಕ್ಸ್ ಬೇಡಿಕೆ ಹಾಗೂ ಬೆಲೆ ಹೆಚ್ಚಾಗಿತ್ತು. ಕೊರೋನಾ ನಂತರ ಲ್ಯಾಟೆಕ್ಸ್‌ನ ಬೇಡಿಕೆಯಲ್ಲಿ ಕುಸಿತಕ್ಕೆ ಕಾರಣವಾಯಿತು ಮತ್ತು ಆದ್ದರಿಂದ ಈಗ ಲಾಟೆಕ್ಸ್‌ ಬೇಡಿಕೆ ಕಡಿಮೆಯಾಯಿತು. ಈಗ ರಬ್ಬರ್‌ ಶೀಟ್‌ ಧಾರಣೆಯೂ ಇಲ್ಲವಾಗಿರುವುದು  ಬೆಳೆಗಾರರಿಗೆ ಸಂಕಷ್ಟ ತಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

4 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

14 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

15 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

18 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago