ಸುದ್ದಿಗಳು

Rubber Market | ರಬ್ಬರ್‌ ಬೆಲೆ ಕುಸಿತ | ರಬ್ಬರ್‌ ಬೆಳೆಗಾರರಿಗೆ ಇನ್ನು ಸಂಕಷ್ಟ |

Share

ದೇಶದಲ್ಲಿ ರಬ್ಬರ್‌(Rubber) ಬೆಲೆ ಕುಸಿಯುತ್ತಿದೆ. ಅದಲ್ಲೂ ರಬ್ಬರ್‌ ಲ್ಯಾಟೆಕ್ಸ್‌ ದರ ಗಣನೀಯವಾಗಿ ಇಳಿಕೆ ಕಂಡಿದೆ. ಪ್ರತಿ ಕೆಜಿಗೆ 185 ರೂ.ಗೆ ತಲುಪಿದ್ದ ರಬ್ಬರ್ ಲ್ಯಾಟೆಕ್ಸ್‌ (Latex) ದರ ಈಗ ಗಣನೀಯವಾಗಿ ಕುಸಿತ ಕಂಡಿದೆ. ರಬ್ಬರ್‌ ಶೀಟ್‌ ಧಾರಣೆಯೂ ಇಳಿಕೆಯ ಹಾದಿಯಲ್ಲಿಯೇ ಇದೆ. ಹೀಗಾಗಿ ರಬ್ಬರ್‌ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇನ್ನು ರಬ್ಬರ್‌ ಉತ್ಪಾದನೆಯ ಸಮಯವಾದ್ದರಿಂದ ಬೆಳೆಗಾರರು ಈಗಾಗಲೇ ಕೇರಳದಲ್ಲಿ ಪ್ರತಿಭಟನೆಯ ಹಾದಿಯಲ್ಲಿದ್ದಾರೆ.

Advertisement

ಈ ಹಿಂದೆ ಕೇರಳ ಸೇರಿದಂತೆ ವಿವಿದೆಡೆ ರಬ್ಬರ್ ಶೀಟ್‌ಗಳನ್ನು ಮಾರಾಟ ಮಾಡುವ ಬದಲು, ಅನೇಕ ರೈತರು ಲ್ಯಾಟೆಕ್ಸ್‌ ಮೂಲಕ ರಬ್ಬರ್‌ ಮಾರಾಟ ಮಾಡುತ್ತಿದ್ದರು. ವೆಚ್ಚಗಳ ಕೊರತೆಯ ನಿರ್ವಹಣೆಯನ್ನು ಮಾಡುವ ಉದ್ದೇಶದಿಂದ ಹಾಗೂ ರಬ್ಬರ್‌ ಲ್ಯಾಟೆಕ್ಸ್‌ಗೆ ಬೇಡಿಕೆ ಇದ್ದುದರಿಂದಲೂ ಬೆಳೆಗಾರರು ಈ ಮಾರ್ಗವನ್ನು ಅನುಸರಿಸಿದ್ದರು. ಆದರೆ ಇದೀಗ ಗಣನೀಯವಾಗಿ ರಬ್ಬರ್‌ ಲ್ಯಾಟೆಕ್ಸ್‌ ಹಾಗೂ ರಬ್ಬರ್‌ ಶೀಟ್‌ ಧಾರಣೆ ಇಳಿಕೆಯಾಗಿದೆ.

ಕೊರೋನಾ ಸಮಯದಲ್ಲಿ ಮಾಸ್ಕ್‌ ಹಾಗೂ ಗ್ಲೌಸ್‌ಗಳ ಅಗತ್ಯ ಹಾಗೂ ಬೇಡಿಕೆ ಹೆಚ್ಚಾಗಿತ್ತು. ಈ ಸಂದರ್ಭ ರಬ್ಬರ್‌ ಲ್ಯಾಟೆಕ್ಸ್‌ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಲ್ಯಾಟೆಕ್ಸ್ ಬೇಡಿಕೆ ಹಾಗೂ ಬೆಲೆ ಹೆಚ್ಚಾಗಿತ್ತು. ಕೊರೋನಾ ನಂತರ ಲ್ಯಾಟೆಕ್ಸ್‌ನ ಬೇಡಿಕೆಯಲ್ಲಿ ಕುಸಿತಕ್ಕೆ ಕಾರಣವಾಯಿತು ಮತ್ತು ಆದ್ದರಿಂದ ಈಗ ಲಾಟೆಕ್ಸ್‌ ಬೇಡಿಕೆ ಕಡಿಮೆಯಾಯಿತು. ಈಗ ರಬ್ಬರ್‌ ಶೀಟ್‌ ಧಾರಣೆಯೂ ಇಲ್ಲವಾಗಿರುವುದು  ಬೆಳೆಗಾರರಿಗೆ ಸಂಕಷ್ಟ ತಂದಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ | ಆನ್ ಲೈನ್ ನೋಂದಣಿಗೆ ನಾಳೆ(ಎ.10) ಅಂತಿಮ ದಿನ

2025-26 ನೇ ಸಾಲಿನ ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು…

46 minutes ago

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸೇವೆ | ಕೇಂದ್ರ ಸಚಿವ ವಿ.ಸೋಮಣ್ಣ ಘೋಷಣೆ

ಎ.12 ರಿಂದ ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದೆ. ಬೆಂಗಳೂರಿನಿಂದ ಕುಕ್ಕೆ…

51 minutes ago

ಪಿಯುಸಿ ಫಲಿತಾಂಶ | ಶ್ರೇಯನ್‌ ಕಾವಿನಮೂಲೆ | ಸುಳ್ಯ ತಾಲೂಕು ಟಾಪರ್‌ | ರಾಜ್ಯಮಟ್ಟದಲ್ಲಿ 8 ನೇ ಸ್ಥಾನ |

2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು,  ಸುಳ್ಯ ತಾಲೂಕಿನ ಬಾಳಿಲದ ಶ್ರೇಯನ್…

5 hours ago

ರಾಜ್ಯದಲ್ಲಿ ಬಾಟಲ್‌ಗಳಲ್ಲಿ ಸಂಗ್ರಹಿತ ಕುಡಿಯುವ ನೀರು ಕಳಪೆ | ಆಹಾರ ಇಲಾಖೆ ವರದಿ

ಬಾಟಲ್‌ಗಳ ಮೂಲಕ ಪೂರೈಕೆಯಾಗುವ ಕುಡಿಯುವ ನೀರು ಕಳಪೆ ಎಂದು ಆಹಾರ ಇಲಾಖೆ ವರದಿ…

5 hours ago

ಹವಾಮಾನ ವರದಿ | 09-04-2025 | ಕೆಲವು ಕಡೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |

ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ…

6 hours ago

ಜೇನು ಕುಟುಂಬ ಉಳಿಸುವ ಅಭಿಯಾನ | ನಾಶವಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

ಸಂಜೆಯ ಹೊತ್ತು ತೋಟದ ಅಂಚು ಅಥವಾ ಪಕ್ಕದ ಕಾಡಿನಲ್ಲಿ ಸಂಚರಿಸುತ್ತಿದ್ದರೆ ಅಲ್ಲೆಲ್ಲ ಜೇನು…

9 hours ago