MIRROR FOCUS

ಪರಿಸರ ಆಧಾರಿತ ಹೂಡಿಕೆಗಳಿಂದ 32 ಮಿಲಿಯನ್‌ ಉದ್ಯೋಗ ಸೃಷ್ಟಿ | ಹೊಸ ಅಧ್ಯಯನ ವರದಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪರಿಸರ ಆಧಾರಿತ ಮೂಲಸೌಕರ್ಯಗಳ ಒದಗಿಸುವಿಕೆ ಹಾಗೂ ಹೂಡಿಕೆಗಳನ್ನು ಮಾಡುವುದರಿಂದ  2030 ರ ವೇಳೆಗೆ 32 ಮಿಲಿಯನ್ ಹೊಸ ಉದ್ಯೋಗಗಳನ್ನು ಸೃಷ್ಟಿಸಬಹುದು ಎಂದು ಇಂಟರ್ನ್ಯಾಷನಲ್ ಲೇಬರ್ ಆರ್ಗನೈಸೇಶನ್ ಹಾಗೂ ಇಂಟರ್ನ್ಯಾಷನಲ್ ಯೂನಿಯನ್ ಫಾರ್ ಕನ್ಸರ್ವೇಶನ್ ಆಫ್ ನೇಚರ್ (IUCN) ಇವರ ಹೊಸ ವರದಿ ಹೇಳಿದೆ.

Advertisement
Advertisement

ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಪರಿಸರ ಆಧಾರಿತ ಪರಿಹಾರ ಕ್ರಮಗಳ ಬಗೆಗಿನ ಸಮ್ಮೇಳನದಲ್ಲಿ ಈ ವಿಷಯ ಪ್ರಸ್ತಾಪಿಸಲಾಗಿದೆ. ಪ್ರಸ್ತುತ, 60 ಮಿಲಿಯನ್‌ಗಿಂತಲೂ ಹೆಚ್ಚು ಜನರು ಪರಿಸರ ಆಧಾರಿತವಾದ ಚಟುವಟಿಕೆಗಳಲ್ಲಿ ಜಾಗತಿಕವಾಗಿ ಕೆಲಸ ಮಾಡುತ್ತಿದ್ದಾರೆ. ಇವರು ನೈಸರ್ಗಿಕ ವ್ಯವಸ್ಥೆ , ಗಾಳಿ, ನೀರು, ಮಣ್ಣು, ಕರಾವಳಿ ಮತ್ತು ಸಮುದ್ರ ಪರಿಸರ ವ್ಯವಸ್ಥೆಗಳನ್ನು ರಕ್ಷಿಸಲು, ಸಂರಕ್ಷಿಸಲು ಹೀಗೇ ಹಲವಾರು  ವಿಧಾನಗಳ ಮೂಲಕ ಪರಿಸರ ಉಳಿವಿನ ಕೆಲಸವನ್ನು ಮಾಡುತ್ತಿದ್ದಾರೆ.

ಮುಂದಿನ ದಿನಗಳನ್ನು ಯಾವುದೇ ಹೂಡಿಕೆಗಳನ್ನು, ಮೂಲಸೌಕರ್ಯಗಳನ್ನು ಒದಗಿಸುವ ವೇಳೆ  ಪರಿಸರ ಆಧಾರಿತ ಹೂಡಿಕೆಗಳನ್ನು ಮಾಡುವ ಮೂಲಕ  ಜಾಗತಿಕವಾಗಿ 32 ಮಿಲಿಯನ್ ಉದ್ಯೋಗಗಳನ್ನು ಹೆಚ್ಚಿಸಬಹುದು. ನಮ್ಮ ಪರಿಸರ ವ್ಯವಸ್ಥೆಗಳನ್ನು ರಕ್ಷಿಸಲು ಸಮರ್ಥವಾಗಿ  ಕೆಲಸ ನಿರ್ವಹಿಸುವಲ್ಲಿ ಯೋಗ್ಯವಾದ ಕೆಲಸಗಳ ಅಗತ್ಯ ಇದೆ. ಅದಕ್ಕೆ  ಪ್ರಾಮುಖ್ಯತೆ ನೀಡುವ ಕುರಿತು ಜಾಗತಿಕವಾಗಿ ಯೋಚಿಸಬೇಕಾಗಿದೆ. ಹೀಗಾಗಿ ಪರಿಸರ ಆಧಾರಿತ ಹೂಡಿಕೆ ಅಥವಾ ಕೆಲಸ ಮಾಡುವಾಗ ಮತ್ತು ಕಾರ್ಯಗತಗೊಳಿಸುವಾಗ  ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಬಗ್ಗೆ ನೀತಿ ನಿರೂಪಕರು ಮಾರ್ಗದರ್ಶನ ನೀಡಬೇಕಾಗಿದೆ. ಏಕೆಂದರೆ ಭವಿಷ್ಯದಲ್ಲಿ ಪರಿಸರ ಹಾಗೂ ಹವಾಮಾನದ ಬಗ್ಗೆ ಅತ್ಯಂತ ಕಾಳಜಿಯೂ ಅಗತ್ಯ ಇದೆ ಎನ್ನುವುದು ಸಂವಾದದಲ್ಲಿ ಚರ್ಚಿಸಲಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!

ಅಡಿಕೆಗೆ ಕೊಳೆರೋಗ ವ್ಯಾಪಕವಾಗುತ್ತಿದೆ. ವಾರದ ಮೊದಲು ಕೆಲವು ಕಡೆ ಮಾತ್ರವೇ ಅಡಿಕೆಗೆ ಕೊಳೆರೋಗದ…

9 minutes ago

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..

ಅರಣ್ಯ ಅಥವಾ ಕಾಡು ಎಂದರೆ ದಟ್ಟವಾದ ಮರಗಳ ಸಮೂಹ ಮಾತ್ರವಲ್ಲ, ಅರಣ್ಯ ಎಂದರೆ…

4 hours ago

ಹವಾಮಾನ ವರದಿ | 24-07-2025 | ಜು.29 ರಿಂದ ಮಳೆ ಕಡಿಮೆ ನಿರೀಕ್ಷೆ..? | ಕೃಷಿಕರಿಗೆ ಪೂರಕವಾಗಬಹುದೇ ಹವಾಮಾನ..?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್‌ ಸ್ತರ  ಹಾಗೂ ಮಧ್ಯಮ…

5 hours ago

ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |

ದಕ್ಷಿಣ ಕನ್ನಡ ಮಾತ್ರವಲ್ಲ ಮಲೆನಾಡು ಭಾಗದ ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗದಲ್ಲೂ ಅಡಿಕೆ…

6 hours ago

ನಿಮ್ಮ ಆರೋಗ್ಯವನ್ನು ಪುನರುಜ್ಜೀವನಗೊಳಿಸಿ | 10 ಆಶ್ಚರ್ಯಕರ ಆಯುರ್ವೇದ ಉಪಾಯಗಳು !

ಆಯುರ್ವೇದವು ಭಾರತದ ಪ್ರಾಚೀನ ಔಷಧ ವಿಜ್ಞಾನವಾಗಿದ್ದು, ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು…

10 hours ago

ಬಸ್ಸು ಚಾಲಕನಿಗೆ ಹಲಸಿನ ಊಟ ತಂದ ಸಂಕಷ್ಟ…!

ಹಲಸಿನಹಣ್ಣು ತಿಂದು ಉಸಿರಾಟದ ಮೂಲಕ ಆಲ್ಕೋಹಾಲ್‌ ಪತ್ತೆ ಮಾಡುವ ವೇಳೆ ಯಂತ್ರಕ್ಕೆ ಒಳಪಟ್ಟ…

10 hours ago