ಚೆನ್ನೈನ 9 ವರ್ಷ ವಯಸ್ಸಿನ ಪುಟ್ಟ ಬಾಲಕಿ ಪ್ರಸಿದ್ಧಿ ಸಿಂಗ್ ಪರಿಸರವಾದಿ ಕಾರ್ಯಕರ್ತೆಯಾಗಿದ್ದಾಳೆ. ಕೇವಲ ಎರಡು ವರ್ಷದವಳಿದ್ದಾಗ ಗಿಡಮರಗಳು, ಪಕ್ಷಿಗಳು ಮುಂತಾದ ದೃಶ್ಯಗಳನ್ನು ನೋಡುವಾಗ ಪರಿಸರದ ದೃಶ್ಯಗಳು ತುಂಬಾ ಖುಷಿ ನೀಡುತ್ತಿದ್ದು, ದಿನ ಕಳೆದಂತೆ ಈಕೆಯಲ್ಲಿ ಪರಿಸರ ಕಾಳಜಿಯು ಬೆಳೆಯಲು ಪ್ರಾರಂಭಿಸಿತು.
ಪ್ರಸ್ತುತ ಅವಳು ವಾಸಿಸುತ್ತಿರುವ ಮಹೇಂದ್ರ ವರ್ಲ್ಡ್ ಸಿಟಿಯಲ್ಲಿ ಸಾವಿರಾರು ಸಸಿಗಳನ್ನು ನೆಟ್ಟಿದ್ದಾಳೆ. ಜೊತೆಗೆ ಹಲವು ಮಿನಿ ಅರಣ್ಯಗಳನ್ನು ಸೃಷ್ಟಿಸಲಾಗಿದೆ. ಪ್ರಸಿದ್ಧಿ ಈವರೆಗೆ ಸರಿಸುಮಾರು 28,500 ಹಣ್ಣಿನ ಸಸ್ಯಗಳ ನೆಡುವಿಕೆ ಹಾಗೂ 20 ಮಿನಿ ಅರಣ್ಯಗಳನ್ನು ಮಾಡಿ ಅವುಗಳ ಪೋಷಣೆ ಮಾಡುತ್ತಿದ್ದಾಳೆ. ಪರಿಸರ ಪ್ರೇಮಿ ಪ್ರಸಿದ್ಧಿ 2022ರ ಮುಕ್ತಾಯದ ವೇಳೆಗೆ ಒಂದು ಲಕ್ಷ ಸಸ್ಯಗಳನ್ನು ನೆಡುವ ಗುರಿ ಹೊಂದಿದ್ದಾಳೆ. ಈಕೆ ಈ ಸಾಧನೆಗೆ 2021ರಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನೂ ಪಡೆದುಕೊಂಡಿದ್ದಾಳೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…