Advertisement

ಚಿಕ್ಕ ವಯಸ್ಸಿನಲ್ಲೇ ಬಾಲಕಿಯ ಉತ್ತಮ ಸಾಧನೆ | ಪರಿಸರ ಪ್ರೇಮಿ ಪ್ರಸಿದ್ಧಿ ಸಿಂಗ್

Share

ಚೆನ್ನೈನ 9 ವರ್ಷ ವಯಸ್ಸಿನ ಪುಟ್ಟ ಬಾಲಕಿ ಪ್ರಸಿದ್ಧಿ ಸಿಂಗ್ ಪರಿಸರವಾದಿ ಕಾರ್ಯಕರ್ತೆಯಾಗಿದ್ದಾಳೆ. ಕೇವಲ ಎರಡು ವರ್ಷದವಳಿದ್ದಾಗ ಗಿಡಮರಗಳು, ಪಕ್ಷಿಗಳು ಮುಂತಾದ ದೃಶ್ಯಗಳನ್ನು ನೋಡುವಾಗ ಪರಿಸರದ ದೃಶ್ಯಗಳು ತುಂಬಾ ಖುಷಿ ನೀಡುತ್ತಿದ್ದು, ದಿನ ಕಳೆದಂತೆ ಈಕೆಯಲ್ಲಿ ಪರಿಸರ ಕಾಳಜಿಯು ಬೆಳೆಯಲು ಪ್ರಾರಂಭಿಸಿತು.

Advertisement
Advertisement

ಪ್ರಸ್ತುತ ಅವಳು ವಾಸಿಸುತ್ತಿರುವ ಮಹೇಂದ್ರ ವರ್ಲ್ಡ್ ಸಿಟಿಯಲ್ಲಿ ಸಾವಿರಾರು ಸಸಿಗಳನ್ನು ನೆಟ್ಟಿದ್ದಾಳೆ. ಜೊತೆಗೆ ಹಲವು ಮಿನಿ ಅರಣ್ಯಗಳನ್ನು ಸೃಷ್ಟಿಸಲಾಗಿದೆ. ಪ್ರಸಿದ್ಧಿ ಈವರೆಗೆ ಸರಿಸುಮಾರು 28,500 ಹಣ್ಣಿನ ಸಸ್ಯಗಳ ನೆಡುವಿಕೆ ಹಾಗೂ 20 ಮಿನಿ ಅರಣ್ಯಗಳನ್ನು ಮಾಡಿ ಅವುಗಳ ಪೋಷಣೆ ಮಾಡುತ್ತಿದ್ದಾಳೆ. ಪರಿಸರ ಪ್ರೇಮಿ ಪ್ರಸಿದ್ಧಿ 2022ರ ಮುಕ್ತಾಯದ ವೇಳೆಗೆ ಒಂದು ಲಕ್ಷ ಸಸ್ಯಗಳನ್ನು ನೆಡುವ ಗುರಿ ಹೊಂದಿದ್ದಾಳೆ. ಈಕೆ ಈ ಸಾಧನೆಗೆ 2021ರಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನೂ ಪಡೆದುಕೊಂಡಿದ್ದಾಳೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

4 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

4 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

4 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

4 hours ago

ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?

ತಾಪಮಾನದ ಏರಿಕೆಗೆ ಎಲ್ಲಾ ಕ್ಷೇತ್ರಗಳ ಕೊಡುಗೆ ಬಹಳಷ್ಟಿದೆ.ಆದರೆ ಅದರ ಹೊಡೆತ ಮೊದಲು ಸಿಗೋದು…

4 hours ago