Advertisement
ಧಾರ್ಮಿಕ

ಶಕ್ತಿಯ ದೇವತೆಗೆ ನಮೋ ನಮಃ..

Share

ಒಂದೊಂದು ಹಬ್ಬಕ್ಕೆ ಅದರದೇ ಆದ ವಿಶೇಷತೆಗಳಿರುತ್ತವೆ. ಹಬ್ಬದ ಹುಟ್ಟಿಗೆ ಕಾರಣಗಳು ಐತಿಹ್ಯಗಳಿರುತ್ತವೆ. ನವರಾತ್ರಿಯ ಕುರಿತಾಗಿಯು ಹಲವು ಕಥೆಗಳು, ಆಚರಣೆಯ ಕಾರಣಗಳಾಗಿವೆ.

ಲೋಕ ಕಂಟಕನಾಗಿದ್ದ ಮಹಿಷಾಸುರನ ವಧೆಗಾಗಿ ಜನ್ಮವೆತ್ತಿದ ಮಹಾತಾಯಿ ಒಂಬತ್ತು ದಿನಗಳ ಕಾಲ ಹೋರಾಡಿ ಆತನನ್ನು ವಧಿಸಿದಳು ಎಂಬ ಕಥಾಭಾಗವನ್ನು ಬಾಲ್ಯದಿಂದಲೇ ಕೇಳುತ್ತಾ ಬಂದಿದ್ದೇವೆ. ಶಕ್ತಿಯ ದೇವತೆಗೆ ನಮೋ ನಮಃ..
ಪ್ರತಿವರ್ಷ ದೇವಸ್ಥಾನಗಳಲ್ಲಿ ನವರಾತ್ರಿ ಪೂಜೆ ಹಿಂದಿನಿಂದಲೂ ನಡೆದುಕೊಂಡು ಬಂದಿರುತ್ತದೆ. ನಿರ್ದಿಷ್ಟವಾದ ಆರಾಧನಾ ವಿಧಾನ, ಆಹಾರದಲ್ಲಿ ಪಾಲಿಸಲೇಬೇಕಾದ ನಿಯಮಗಳು, ‌ಪ್ರತಿಯೊಂದು ದಿನಕ್ಕೂ ವಿಭಿನ್ನ ನೈವೇದ್ಯಗಳು ನವರಾತ್ರಿಯ ವಿಶೇಷ.

ದೇವಿಯ ಆರಾಧನೆಯಲ್ಲಿ ಅಲಂಕಾರಕ್ಕೆ ಬಹಳ ಮಹತ್ವವಿದೆ. ಒಂಬತ್ತು ದಿನವೂ ಪ್ರತ್ಯೇಕ ಬಣ್ಣದ ವಸ್ತ್ರಗಳನ್ನು ದೇವಿಗೆ ಉಡಿಸುವ ಕ್ರಮವನ್ನು ಕೆಲವು ದೇವಾಲಯಗಳಲ್ಲಿ ಪಾಲಿಸುತ್ತಾರೆ. ಶೃಂಗೇರಿ ಶಾರದಾ ಅಮ್ಮನವರ ನವರಾತ್ರಿ ಅಲಂಕಾರ ವಿಶೇಷವಾಗಿರುತ್ತದೆ. ಪ್ರತಿಯೊಂದು ದಿನವೂ ವಿಶೇಷವಾಗಿ ಸಿಂಗರಿಸಲ್ಪಟ್ಟ ಮಾತೆಯ ವಸ್ತ್ರ ವಿನ್ಯಾಸಕ್ಕೆ ತಕ್ಕುದಾದ ಆಭರಣಗಳು. ನಿಜಕ್ಕೂ ಶಾರದಾ ಮಾತೆಯೇ ಪ್ರತ್ಯಕ್ಷವಾಗಿರುವಳೇನೋ ಎಂಬಷ್ಟು ಸಹಜ ಅನುಭವ. ‌
ನವರಾತ್ರಿಯ ದಿನಗಳಲ್ಲಿ ಮಾಡಿದ ಪಾರಾಯಣ , ಅರ್ಚನೆ , ಪೂಜೆಗಳು ವರ್ಷವಿಡೀ ನಮ್ಮನ್ನು ರಕ್ಷಿಸುವುದರಲ್ಲಿ ಯಾವ ಸಂಶಯವೂ ಇಲ್ಲ.

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

2 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

18 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago