ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಂಭ್ರಮ, ಸಡಗರದಿಂದ ನವರಾತ್ರಿ ಉತ್ಸವ ನಡೆಯಿತು. ಒಂಭತ್ತು ದಿನಗಳ ಕಾಲ ದುರ್ಗಾರಾಧನೆ ನಡೆಯಿತು.
ಇತಿಹಾಸ ಪ್ರಸಿದ್ಧವಾದ ಸಂಪೂರ್ಣ ಶಿಲಾಮಯವಾದ ಬಳ್ಪದ ಶ್ರೀ ತ್ರಿಶೂಲಿನೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಡಗರದಿಂದ ನಡೆಯಿತು. ಐತಿಹಾಸಿಕ ಹಿನ್ನೆಲೆಯ ಈ ದೇವಸ್ಥಾನದಲ್ಲಿ ಶಕ್ತಿದೇವತೆಯಾದ ದುರ್ಗೆಯು ತ್ರಿಶೂಲದಲ್ಲಿ ಆರಾಧನೆಗೊಳ್ಳುತ್ತಿದ್ದಾಳೆ. ರಾಜರುಗಳ ಕಾಲದಿಂದಲೇ ಶಕ್ತಿ ದೇವತೆಯಾಗಿ ಪೂಜಿಸುತ್ತಿದ್ದ ತ್ರಿಶೂಲಿನೀ ದೇವಸ್ಥಾನವು ದಕ್ಷಿಣ ಭಾರತದ ಅಪರೂಪದ ದೇವಸ್ಥಾನಗಳಲ್ಲಿ ಒಂದಾಗಿದೆ. ಈ ದೇವಸ್ಥಾನ ಅಭಿವೃದ್ಧಿ ಬಳಿಕ ನವರಾತ್ರಿ ಉತ್ಸವವು ಸಂಭ್ರಮದಿಂದ ನಡೆಯುತ್ತಿದೆ. ನೂರಾರು ಭಕ್ತರು ನವರಾತ್ರಿ ಸಂದರ್ಭ ಭೇಟಿ ನೀಡಿದರು. ( ತ್ರಿಶೂಲಿನೀ ದೇವರ ಅಲಂಕಾರದ ಚಿತ್ರ ಇಲ್ಲಿದೆ )
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…