ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಂಭ್ರಮ, ಸಡಗರದಿಂದ ನವರಾತ್ರಿ ಉತ್ಸವ ನಡೆಯಿತು. ಒಂಭತ್ತು ದಿನಗಳ ಕಾಲ ದುರ್ಗಾರಾಧನೆ ನಡೆಯಿತು.
ಇತಿಹಾಸ ಪ್ರಸಿದ್ಧವಾದ ಸಂಪೂರ್ಣ ಶಿಲಾಮಯವಾದ ಬಳ್ಪದ ಶ್ರೀ ತ್ರಿಶೂಲಿನೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಡಗರದಿಂದ ನಡೆಯಿತು. ಐತಿಹಾಸಿಕ ಹಿನ್ನೆಲೆಯ ಈ ದೇವಸ್ಥಾನದಲ್ಲಿ ಶಕ್ತಿದೇವತೆಯಾದ ದುರ್ಗೆಯು ತ್ರಿಶೂಲದಲ್ಲಿ ಆರಾಧನೆಗೊಳ್ಳುತ್ತಿದ್ದಾಳೆ. ರಾಜರುಗಳ ಕಾಲದಿಂದಲೇ ಶಕ್ತಿ ದೇವತೆಯಾಗಿ ಪೂಜಿಸುತ್ತಿದ್ದ ತ್ರಿಶೂಲಿನೀ ದೇವಸ್ಥಾನವು ದಕ್ಷಿಣ ಭಾರತದ ಅಪರೂಪದ ದೇವಸ್ಥಾನಗಳಲ್ಲಿ ಒಂದಾಗಿದೆ. ಈ ದೇವಸ್ಥಾನ ಅಭಿವೃದ್ಧಿ ಬಳಿಕ ನವರಾತ್ರಿ ಉತ್ಸವವು ಸಂಭ್ರಮದಿಂದ ನಡೆಯುತ್ತಿದೆ. ನೂರಾರು ಭಕ್ತರು ನವರಾತ್ರಿ ಸಂದರ್ಭ ಭೇಟಿ ನೀಡಿದರು. ( ತ್ರಿಶೂಲಿನೀ ದೇವರ ಅಲಂಕಾರದ ಚಿತ್ರ ಇಲ್ಲಿದೆ )
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…