ಸುದ್ದಿಗಳು

#ನವರಾತ್ರಿ |‌ ಬಳ್ಪ ತ್ರಿಶೂಲಿನೀ ದೇವಸ್ಥಾನದಲ್ಲಿ ಭಕ್ತಿ ಭಾವದಿಂದ ಆಚರಣೆಗೊಂಡ ನವರಾತ್ರಿ ಉತ್ಸವ |

Share

ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಂಭ್ರಮ, ಸಡಗರದಿಂದ ನವರಾತ್ರಿ ಉತ್ಸವ ನಡೆಯಿತು. ಒಂಭತ್ತು ದಿನಗಳ ಕಾಲ ದುರ್ಗಾರಾಧನೆ ನಡೆಯಿತು. 

Advertisement

ಇತಿಹಾಸ ಪ್ರಸಿದ್ಧವಾದ ಸಂಪೂರ್ಣ ಶಿಲಾಮಯವಾದ ಬಳ್ಪದ ಶ್ರೀ ತ್ರಿಶೂಲಿನೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಡಗರದಿಂದ ನಡೆಯಿತು. ಐತಿಹಾಸಿಕ ಹಿನ್ನೆಲೆಯ ಈ ದೇವಸ್ಥಾನದಲ್ಲಿ ಶಕ್ತಿದೇವತೆಯಾದ ದುರ್ಗೆಯು ತ್ರಿಶೂಲದಲ್ಲಿ ಆರಾಧನೆಗೊಳ್ಳುತ್ತಿದ್ದಾಳೆ. ರಾಜರುಗಳ ಕಾಲದಿಂದಲೇ ಶಕ್ತಿ ದೇವತೆಯಾಗಿ ಪೂಜಿಸುತ್ತಿದ್ದ ತ್ರಿಶೂಲಿನೀ ದೇವಸ್ಥಾನವು ದಕ್ಷಿಣ ಭಾರತದ ಅಪರೂಪದ ದೇವಸ್ಥಾನಗಳಲ್ಲಿ ಒಂದಾಗಿದೆ. ಈ ದೇವಸ್ಥಾನ ಅಭಿವೃದ್ಧಿ ಬಳಿಕ ನವರಾತ್ರಿ ಉತ್ಸವವು ಸಂಭ್ರಮದಿಂದ ನಡೆಯುತ್ತಿದೆ. ನೂರಾರು ಭಕ್ತರು ನವರಾತ್ರಿ ಸಂದರ್ಭ ಭೇಟಿ ನೀಡಿದರು. ( ತ್ರಿಶೂಲಿನೀ ದೇವರ ಅಲಂಕಾರದ ಚಿತ್ರ ಇಲ್ಲಿದೆ )

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

1 hour ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್

ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…

4 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ

ಕೃತಿಕಾ, 9 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ ಶಾಲೆ, ಕಡಬ…

5 hours ago

ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ

ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

5 hours ago

ಶತ್ರುಗಳಿಂದ ಈ ರಾಶಿಯವರಿಗೆ ಜೀವಕ್ಕೆ ಅಪಾಯವಿದೆ..?

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನ, ರಾಶಿಗಳ ಸಂಯೋಜನೆ, ಮತ್ತು ಜನ್ಮಕುಂಡಲಿಯ ಭಾವಗಳು…

5 hours ago

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |

ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.

23 hours ago