ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಂಭ್ರಮ, ಸಡಗರದಿಂದ ನವರಾತ್ರಿ ಉತ್ಸವ ನಡೆಯಿತು. ಒಂಭತ್ತು ದಿನಗಳ ಕಾಲ ದುರ್ಗಾರಾಧನೆ ನಡೆಯಿತು.
ಇತಿಹಾಸ ಪ್ರಸಿದ್ಧವಾದ ಸಂಪೂರ್ಣ ಶಿಲಾಮಯವಾದ ಬಳ್ಪದ ಶ್ರೀ ತ್ರಿಶೂಲಿನೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಡಗರದಿಂದ ನಡೆಯಿತು. ಐತಿಹಾಸಿಕ ಹಿನ್ನೆಲೆಯ ಈ ದೇವಸ್ಥಾನದಲ್ಲಿ ಶಕ್ತಿದೇವತೆಯಾದ ದುರ್ಗೆಯು ತ್ರಿಶೂಲದಲ್ಲಿ ಆರಾಧನೆಗೊಳ್ಳುತ್ತಿದ್ದಾಳೆ. ರಾಜರುಗಳ ಕಾಲದಿಂದಲೇ ಶಕ್ತಿ ದೇವತೆಯಾಗಿ ಪೂಜಿಸುತ್ತಿದ್ದ ತ್ರಿಶೂಲಿನೀ ದೇವಸ್ಥಾನವು ದಕ್ಷಿಣ ಭಾರತದ ಅಪರೂಪದ ದೇವಸ್ಥಾನಗಳಲ್ಲಿ ಒಂದಾಗಿದೆ. ಈ ದೇವಸ್ಥಾನ ಅಭಿವೃದ್ಧಿ ಬಳಿಕ ನವರಾತ್ರಿ ಉತ್ಸವವು ಸಂಭ್ರಮದಿಂದ ನಡೆಯುತ್ತಿದೆ. ನೂರಾರು ಭಕ್ತರು ನವರಾತ್ರಿ ಸಂದರ್ಭ ಭೇಟಿ ನೀಡಿದರು. ( ತ್ರಿಶೂಲಿನೀ ದೇವರ ಅಲಂಕಾರದ ಚಿತ್ರ ಇಲ್ಲಿದೆ )
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…