ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಂಭ್ರಮ, ಸಡಗರದಿಂದ ನವರಾತ್ರಿ ಉತ್ಸವ ನಡೆಯಿತು. ಒಂಭತ್ತು ದಿನಗಳ ಕಾಲ ದುರ್ಗಾರಾಧನೆ ನಡೆಯಿತು.
ಇತಿಹಾಸ ಪ್ರಸಿದ್ಧವಾದ ಸಂಪೂರ್ಣ ಶಿಲಾಮಯವಾದ ಬಳ್ಪದ ಶ್ರೀ ತ್ರಿಶೂಲಿನೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಡಗರದಿಂದ ನಡೆಯಿತು. ಐತಿಹಾಸಿಕ ಹಿನ್ನೆಲೆಯ ಈ ದೇವಸ್ಥಾನದಲ್ಲಿ ಶಕ್ತಿದೇವತೆಯಾದ ದುರ್ಗೆಯು ತ್ರಿಶೂಲದಲ್ಲಿ ಆರಾಧನೆಗೊಳ್ಳುತ್ತಿದ್ದಾಳೆ. ರಾಜರುಗಳ ಕಾಲದಿಂದಲೇ ಶಕ್ತಿ ದೇವತೆಯಾಗಿ ಪೂಜಿಸುತ್ತಿದ್ದ ತ್ರಿಶೂಲಿನೀ ದೇವಸ್ಥಾನವು ದಕ್ಷಿಣ ಭಾರತದ ಅಪರೂಪದ ದೇವಸ್ಥಾನಗಳಲ್ಲಿ ಒಂದಾಗಿದೆ. ಈ ದೇವಸ್ಥಾನ ಅಭಿವೃದ್ಧಿ ಬಳಿಕ ನವರಾತ್ರಿ ಉತ್ಸವವು ಸಂಭ್ರಮದಿಂದ ನಡೆಯುತ್ತಿದೆ. ನೂರಾರು ಭಕ್ತರು ನವರಾತ್ರಿ ಸಂದರ್ಭ ಭೇಟಿ ನೀಡಿದರು. ( ತ್ರಿಶೂಲಿನೀ ದೇವರ ಅಲಂಕಾರದ ಚಿತ್ರ ಇಲ್ಲಿದೆ )
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…