ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಂಭ್ರಮ, ಸಡಗರದಿಂದ ನವರಾತ್ರಿ ಉತ್ಸವ ನಡೆಯಿತು. ಒಂಭತ್ತು ದಿನಗಳ ಕಾಲ ದುರ್ಗಾರಾಧನೆ ನಡೆಯಿತು.
ಇತಿಹಾಸ ಪ್ರಸಿದ್ಧವಾದ ಸಂಪೂರ್ಣ ಶಿಲಾಮಯವಾದ ಬಳ್ಪದ ಶ್ರೀ ತ್ರಿಶೂಲಿನೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಡಗರದಿಂದ ನಡೆಯಿತು. ಐತಿಹಾಸಿಕ ಹಿನ್ನೆಲೆಯ ಈ ದೇವಸ್ಥಾನದಲ್ಲಿ ಶಕ್ತಿದೇವತೆಯಾದ ದುರ್ಗೆಯು ತ್ರಿಶೂಲದಲ್ಲಿ ಆರಾಧನೆಗೊಳ್ಳುತ್ತಿದ್ದಾಳೆ. ರಾಜರುಗಳ ಕಾಲದಿಂದಲೇ ಶಕ್ತಿ ದೇವತೆಯಾಗಿ ಪೂಜಿಸುತ್ತಿದ್ದ ತ್ರಿಶೂಲಿನೀ ದೇವಸ್ಥಾನವು ದಕ್ಷಿಣ ಭಾರತದ ಅಪರೂಪದ ದೇವಸ್ಥಾನಗಳಲ್ಲಿ ಒಂದಾಗಿದೆ. ಈ ದೇವಸ್ಥಾನ ಅಭಿವೃದ್ಧಿ ಬಳಿಕ ನವರಾತ್ರಿ ಉತ್ಸವವು ಸಂಭ್ರಮದಿಂದ ನಡೆಯುತ್ತಿದೆ. ನೂರಾರು ಭಕ್ತರು ನವರಾತ್ರಿ ಸಂದರ್ಭ ಭೇಟಿ ನೀಡಿದರು. ( ತ್ರಿಶೂಲಿನೀ ದೇವರ ಅಲಂಕಾರದ ಚಿತ್ರ ಇಲ್ಲಿದೆ )
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…