ಅ.27 | ಚೊಕ್ಕಾಡಿಯಲ್ಲಿ ನವರಾತ್ರಿ ವೈಭವಂ ಸಂಗೀತ ಕಛೇರಿ

October 26, 2024
10:46 PM

ರಂಜನಿ ಸಂಗೀತ ಸಭಾ ಎಲಿಮಲೆ ಇದರ ಆಶ್ರಯದಲ್ಲಿ ಶ್ರೀರಾಮ ಸೇವಾ ಸಮಿತಿ ಜೊಕ್ಕಾಡಿ ಇವರ ಸಹಯೋಗದೊಂದಿಗೆ ಅ.27 ರಂದು ಸಂಜೆ 5 ಗಂಟೆಯಿಂದ ಚೊಕ್ಕಾಡಿಯ ದೇಸೀ ಭವನದಲ್ಲಿ ನವರಾತ್ರಿ ವೈಭವಂ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ. 

Advertisement

ಪಿಟೀಲು ವಾದನದಲ್ಲಿ ಕು। ತನ್ಮಯೀ ಉಪ್ಪಂಗಳ, ಮೃದಂಗದಲ್ಲಿ ನಂದನ್ ಕಶ್ಯಪ್ ಮೈಸೂರು, ಮೋರ್ಸಿಂಗ್ ನಲ್ಲಿ ಬಾಲಕೃಷ್ಣ ಭಟ್ ಹೊಸಮನೆ ಪುತ್ತೂರು, ಹಾಡುಗಾರಿಕೆಯಲ್ಲಿ  ಭಾಮಿನಿ ಕೆ. ಭಟ್‌  , ಪಿಟೀಲಿನಲ್ಲಿ ಗಣರಾಜ ಕಾರ್ಲೆ ಕಾಸರಗೋಡು ಮೊದಲಾದವರು ಭಾಗವಹಿಸುವರು ಎಂದು ರಂಜನಿ ಸಂಗೀತ ಸಭಾ  ಪ್ರಕಟಣೆ ತಿಳಿಸಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |
May 6, 2025
7:18 AM
by: ದ ರೂರಲ್ ಮಿರರ್.ಕಾಂ
ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ
May 6, 2025
7:02 AM
by: The Rural Mirror ಸುದ್ದಿಜಾಲ
ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ
May 5, 2025
10:56 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group