ಅ.27 | ಚೊಕ್ಕಾಡಿಯಲ್ಲಿ ನವರಾತ್ರಿ ವೈಭವಂ ಸಂಗೀತ ಕಛೇರಿ

October 26, 2024
10:46 PM

ರಂಜನಿ ಸಂಗೀತ ಸಭಾ ಎಲಿಮಲೆ ಇದರ ಆಶ್ರಯದಲ್ಲಿ ಶ್ರೀರಾಮ ಸೇವಾ ಸಮಿತಿ ಜೊಕ್ಕಾಡಿ ಇವರ ಸಹಯೋಗದೊಂದಿಗೆ ಅ.27 ರಂದು ಸಂಜೆ 5 ಗಂಟೆಯಿಂದ ಚೊಕ್ಕಾಡಿಯ ದೇಸೀ ಭವನದಲ್ಲಿ ನವರಾತ್ರಿ ವೈಭವಂ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ. 

ಪಿಟೀಲು ವಾದನದಲ್ಲಿ ಕು। ತನ್ಮಯೀ ಉಪ್ಪಂಗಳ, ಮೃದಂಗದಲ್ಲಿ ನಂದನ್ ಕಶ್ಯಪ್ ಮೈಸೂರು, ಮೋರ್ಸಿಂಗ್ ನಲ್ಲಿ ಬಾಲಕೃಷ್ಣ ಭಟ್ ಹೊಸಮನೆ ಪುತ್ತೂರು, ಹಾಡುಗಾರಿಕೆಯಲ್ಲಿ  ಭಾಮಿನಿ ಕೆ. ಭಟ್‌  , ಪಿಟೀಲಿನಲ್ಲಿ ಗಣರಾಜ ಕಾರ್ಲೆ ಕಾಸರಗೋಡು ಮೊದಲಾದವರು ಭಾಗವಹಿಸುವರು ಎಂದು ರಂಜನಿ ಸಂಗೀತ ಸಭಾ  ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror