ಅ.27 | ಚೊಕ್ಕಾಡಿಯಲ್ಲಿ ನವರಾತ್ರಿ ವೈಭವಂ ಸಂಗೀತ ಕಛೇರಿ

October 26, 2024
10:46 PM

ರಂಜನಿ ಸಂಗೀತ ಸಭಾ ಎಲಿಮಲೆ ಇದರ ಆಶ್ರಯದಲ್ಲಿ ಶ್ರೀರಾಮ ಸೇವಾ ಸಮಿತಿ ಜೊಕ್ಕಾಡಿ ಇವರ ಸಹಯೋಗದೊಂದಿಗೆ ಅ.27 ರಂದು ಸಂಜೆ 5 ಗಂಟೆಯಿಂದ ಚೊಕ್ಕಾಡಿಯ ದೇಸೀ ಭವನದಲ್ಲಿ ನವರಾತ್ರಿ ವೈಭವಂ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ. 

ಪಿಟೀಲು ವಾದನದಲ್ಲಿ ಕು। ತನ್ಮಯೀ ಉಪ್ಪಂಗಳ, ಮೃದಂಗದಲ್ಲಿ ನಂದನ್ ಕಶ್ಯಪ್ ಮೈಸೂರು, ಮೋರ್ಸಿಂಗ್ ನಲ್ಲಿ ಬಾಲಕೃಷ್ಣ ಭಟ್ ಹೊಸಮನೆ ಪುತ್ತೂರು, ಹಾಡುಗಾರಿಕೆಯಲ್ಲಿ  ಭಾಮಿನಿ ಕೆ. ಭಟ್‌  , ಪಿಟೀಲಿನಲ್ಲಿ ಗಣರಾಜ ಕಾರ್ಲೆ ಕಾಸರಗೋಡು ಮೊದಲಾದವರು ಭಾಗವಹಿಸುವರು ಎಂದು ರಂಜನಿ ಸಂಗೀತ ಸಭಾ  ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್
ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ
ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ
June 2, 2026
8:26 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror