ಅ.27 | ಚೊಕ್ಕಾಡಿಯಲ್ಲಿ ನವರಾತ್ರಿ ವೈಭವಂ ಸಂಗೀತ ಕಛೇರಿ

October 26, 2024
10:46 PM

ರಂಜನಿ ಸಂಗೀತ ಸಭಾ ಎಲಿಮಲೆ ಇದರ ಆಶ್ರಯದಲ್ಲಿ ಶ್ರೀರಾಮ ಸೇವಾ ಸಮಿತಿ ಜೊಕ್ಕಾಡಿ ಇವರ ಸಹಯೋಗದೊಂದಿಗೆ ಅ.27 ರಂದು ಸಂಜೆ 5 ಗಂಟೆಯಿಂದ ಚೊಕ್ಕಾಡಿಯ ದೇಸೀ ಭವನದಲ್ಲಿ ನವರಾತ್ರಿ ವೈಭವಂ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ. 

ಪಿಟೀಲು ವಾದನದಲ್ಲಿ ಕು। ತನ್ಮಯೀ ಉಪ್ಪಂಗಳ, ಮೃದಂಗದಲ್ಲಿ ನಂದನ್ ಕಶ್ಯಪ್ ಮೈಸೂರು, ಮೋರ್ಸಿಂಗ್ ನಲ್ಲಿ ಬಾಲಕೃಷ್ಣ ಭಟ್ ಹೊಸಮನೆ ಪುತ್ತೂರು, ಹಾಡುಗಾರಿಕೆಯಲ್ಲಿ  ಭಾಮಿನಿ ಕೆ. ಭಟ್‌  , ಪಿಟೀಲಿನಲ್ಲಿ ಗಣರಾಜ ಕಾರ್ಲೆ ಕಾಸರಗೋಡು ಮೊದಲಾದವರು ಭಾಗವಹಿಸುವರು ಎಂದು ರಂಜನಿ ಸಂಗೀತ ಸಭಾ  ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror