ಅ.27 | ಚೊಕ್ಕಾಡಿಯಲ್ಲಿ ನವರಾತ್ರಿ ವೈಭವಂ ಸಂಗೀತ ಕಛೇರಿ

October 26, 2024
10:46 PM

ರಂಜನಿ ಸಂಗೀತ ಸಭಾ ಎಲಿಮಲೆ ಇದರ ಆಶ್ರಯದಲ್ಲಿ ಶ್ರೀರಾಮ ಸೇವಾ ಸಮಿತಿ ಜೊಕ್ಕಾಡಿ ಇವರ ಸಹಯೋಗದೊಂದಿಗೆ ಅ.27 ರಂದು ಸಂಜೆ 5 ಗಂಟೆಯಿಂದ ಚೊಕ್ಕಾಡಿಯ ದೇಸೀ ಭವನದಲ್ಲಿ ನವರಾತ್ರಿ ವೈಭವಂ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ. 

ಪಿಟೀಲು ವಾದನದಲ್ಲಿ ಕು। ತನ್ಮಯೀ ಉಪ್ಪಂಗಳ, ಮೃದಂಗದಲ್ಲಿ ನಂದನ್ ಕಶ್ಯಪ್ ಮೈಸೂರು, ಮೋರ್ಸಿಂಗ್ ನಲ್ಲಿ ಬಾಲಕೃಷ್ಣ ಭಟ್ ಹೊಸಮನೆ ಪುತ್ತೂರು, ಹಾಡುಗಾರಿಕೆಯಲ್ಲಿ  ಭಾಮಿನಿ ಕೆ. ಭಟ್‌  , ಪಿಟೀಲಿನಲ್ಲಿ ಗಣರಾಜ ಕಾರ್ಲೆ ಕಾಸರಗೋಡು ಮೊದಲಾದವರು ಭಾಗವಹಿಸುವರು ಎಂದು ರಂಜನಿ ಸಂಗೀತ ಸಭಾ  ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror