ರಂಜನಿ ಸಂಗೀತ ಸಭಾ ಎಲಿಮಲೆ ಇದರ ಆಶ್ರಯದಲ್ಲಿ ಶ್ರೀರಾಮ ಸೇವಾ ಸಮಿತಿ ಜೊಕ್ಕಾಡಿ ಇವರ ಸಹಯೋಗದೊಂದಿಗೆ ಅ.27 ರಂದು ಸಂಜೆ 5 ಗಂಟೆಯಿಂದ ಚೊಕ್ಕಾಡಿಯ ದೇಸೀ ಭವನದಲ್ಲಿ ನವರಾತ್ರಿ ವೈಭವಂ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ.
ಪಿಟೀಲು ವಾದನದಲ್ಲಿ ಕು। ತನ್ಮಯೀ ಉಪ್ಪಂಗಳ, ಮೃದಂಗದಲ್ಲಿ ನಂದನ್ ಕಶ್ಯಪ್ ಮೈಸೂರು, ಮೋರ್ಸಿಂಗ್ ನಲ್ಲಿ ಬಾಲಕೃಷ್ಣ ಭಟ್ ಹೊಸಮನೆ ಪುತ್ತೂರು, ಹಾಡುಗಾರಿಕೆಯಲ್ಲಿ ಭಾಮಿನಿ ಕೆ. ಭಟ್ , ಪಿಟೀಲಿನಲ್ಲಿ ಗಣರಾಜ ಕಾರ್ಲೆ ಕಾಸರಗೋಡು ಮೊದಲಾದವರು ಭಾಗವಹಿಸುವರು ಎಂದು ರಂಜನಿ ಸಂಗೀತ ಸಭಾ ಪ್ರಕಟಣೆ ತಿಳಿಸಿದೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…