ರಂಜನಿ ಸಂಗೀತ ಸಭಾ ಎಲಿಮಲೆ ಇದರ ಆಶ್ರಯದಲ್ಲಿ ಶ್ರೀರಾಮ ಸೇವಾ ಸಮಿತಿ ಜೊಕ್ಕಾಡಿ ಇವರ ಸಹಯೋಗದೊಂದಿಗೆ ಅ.27 ರಂದು ಸಂಜೆ 5 ಗಂಟೆಯಿಂದ ಚೊಕ್ಕಾಡಿಯ ದೇಸೀ ಭವನದಲ್ಲಿ ನವರಾತ್ರಿ ವೈಭವಂ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ.
ಪಿಟೀಲು ವಾದನದಲ್ಲಿ ಕು। ತನ್ಮಯೀ ಉಪ್ಪಂಗಳ, ಮೃದಂಗದಲ್ಲಿ ನಂದನ್ ಕಶ್ಯಪ್ ಮೈಸೂರು, ಮೋರ್ಸಿಂಗ್ ನಲ್ಲಿ ಬಾಲಕೃಷ್ಣ ಭಟ್ ಹೊಸಮನೆ ಪುತ್ತೂರು, ಹಾಡುಗಾರಿಕೆಯಲ್ಲಿ ಭಾಮಿನಿ ಕೆ. ಭಟ್ , ಪಿಟೀಲಿನಲ್ಲಿ ಗಣರಾಜ ಕಾರ್ಲೆ ಕಾಸರಗೋಡು ಮೊದಲಾದವರು ಭಾಗವಹಿಸುವರು ಎಂದು ರಂಜನಿ ಸಂಗೀತ ಸಭಾ ಪ್ರಕಟಣೆ ತಿಳಿಸಿದೆ.
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…