ದೇವಸ್ಥಾನಗಳಲ್ಲಿ ಹಲವು ಆಚರಣೆಗಳೊಂದಿಗೆ, ಸಾಂಪ್ರದಾಯಿಕವಾಗಿ ದೇವಿಯ ಆರಾಧನೆ ಮಾಡಲಾಗುತ್ತದೆ. ಕೆಲವೊಂದು ಮನೆಗಳಲ್ಲೂ ಒಂಬತ್ತು ದಿನಗಳ ಪೂಜೆ ಹಾಗೂ ವಿಜಯದಶಮಿಯನ್ನು ಸಂಭ್ರಮದಿಂದ ಆಚರಿಸಿಕೊಂಡು ಬಂದವರಿದ್ದಾರೆ. ಮನೆಯ ಹಿರಿಯರು ಅನುಸರಿಸಿದ ಪದ್ಧತಿ ಗಳನ್ನು ಮುಂದುವರಿಸುವ ಗುರುತರವಾದ ಜವಾಬ್ದಾರಿ ಕಿರಿಯರ ಮೇಲಿರುತ್ತದೆ. ತಲತಲಾಂತರಗಳಿಂದ ಪರಿಪಾಲಿಸಿಕೊಂಡು ಬಂದ ಹಬ್ಬ ಹರಿದಿನಗಳನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮ ಕರ್ತವ್ಯ ವಾಗಿದೆ.
ನವರಾತ್ರಿಯ ಆಚರಣೆ ಮಾಡುವಾಗ ನಿಷ್ಠೆ, ಉಪವಾಸ ವ್ರತಗಳೊಂದಿಗೆ ಶ್ರದ್ಧೆಯನ್ನೂ ಅಗತ್ಯವಾಗಿ ಪಾಲಿಸಬೇಕಾಗುತ್ತದೆ.
ನವರಾತ್ರಿ ಹಬ್ಬದ ಸಮಯದಲ್ಲಿ ದೇವಿಯ ಶಕ್ತಿ ಸಾವಿರ ಪಟ್ಟು ಹೆಚ್ಚಿರುವುದರಿಂದ ಆರಾಧನೆಗೇ ಮಹತ್ವ. ಅರ್ಚನೆ, ಪೂಜೆ, ಪರಾಯಣ, ಭಜನೆಗಳನ್ನು ಭಕ್ತಿಯಿಂದ ಮಾಡುವುದರಿಂದ ದೇವರ ಪ್ರೀತಿಗೆ ಪಾತ್ರರಾಗುವುದರಲ್ಲಿ ಸಂಶಯವಿಲ್ಲ. ನಮ್ಮ ಅಭೀಷ್ಠಗಳೇನೇ ಇದ್ದರು ದೇವರು ಈಡೇರಿಸದೆ ಬಿಡರು. ಸಂಪೂರ್ಣ ಶರಣಾಗತಿಯೇ ದೇವರನ್ನು ಒಲಿಸಿಕೊಳ್ಳಲಿರುವ ಏಕೈಕ ಮಾರ್ಗ. ನವರಾತ್ರಿಯ ಸುಸಂದರ್ಭದಲ್ಲಿ ದೇವರ ಆರಾಧನೆಯಲ್ಲಿ ಪಾಲ್ಗೊಳ್ಳೋಣ.
ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…