Advertisement
MIRROR FOCUS

ನಾಡಹಬ್ಬ ನವರಾತ್ರಿ ಆರಂಭ…

Share
ಬ್ಬಗಳು ನಮ್ಮ ಜೀವನದ ಓಗಕ್ಕೆ ಅಮೃತವಿದ್ದಂತೆ. ನಿತ್ಯದ ಕೆಲಸಗಳ ಜಂಜಾಟಗಳಿಗೆ ಒಂದು ಬದಲಾವಣೆ ಈ ಹಬ್ಬಗಳು. ಅದರಲ್ಲಿಯೂ ನವರಾತ್ರಿಯೆಂದರೆ ನಾಡಹಬ್ಬ. ಶಾಲಾ ಮಕ್ಕಳಿಗೆ ವಾರ್ಷಿಕೋತ್ಸವದ ಸಡಗರದಂತೆ. ನಿರಂತರ ಒಂಬತ್ತು ದಿನಗಳ ಗೌಜಿ ಸಂಭ್ರಮ. ನವ ಎಂದರೆ ಒಂಬತ್ತು. ಹೆಸರಿನಂತೆ‌ ಒಂಬತ್ತು ದಿನಗಳ ಆಚರಣೆ. ಪ್ರತಿಯೊಂದು ದಿನವೂ ವಿಶೇಷವೇ. ಪ್ರಕೃತಿಯೆಂದರೆ‌ ಮಾತೆ. ನಮ್ಮನ್ನು ಪೊರೆಯುವಾಕೆ. ಕಷ್ಟಕ್ಕೆ ದನಿಯಾಗುವಾಕೆ. ಆಕೆಯ ವಿವಿಧ ರೂಪಗಳ ಆರಾಧನೆಯೇ ಈ ನವರಾತ್ರಿಯ ಆಚರಣೆ.
Advertisement
Advertisement

ದೇವಸ್ಥಾನಗಳಲ್ಲಿ ಹಲವು ಆಚರಣೆಗಳೊಂದಿಗೆ, ಸಾಂಪ್ರದಾಯಿಕವಾಗಿ ದೇವಿಯ ಆರಾಧನೆ ಮಾಡಲಾಗುತ್ತದೆ. ಕೆಲವೊಂದು ಮನೆಗಳಲ್ಲೂ ಒಂಬತ್ತು ದಿನಗಳ ಪೂಜೆ ಹಾಗೂ ವಿಜಯದಶಮಿಯನ್ನು ಸಂಭ್ರಮದಿಂದ ಆಚರಿಸಿಕೊಂಡು ಬಂದವರಿದ್ದಾರೆ. ಮನೆಯ ಹಿರಿಯರು ಅನುಸರಿಸಿದ ಪದ್ಧತಿ ಗಳನ್ನು ಮುಂದುವರಿಸುವ ಗುರುತರವಾದ ಜವಾಬ್ದಾರಿ ಕಿರಿಯರ ಮೇಲಿರುತ್ತದೆ. ತಲತಲಾಂತರಗಳಿಂದ ಪರಿಪಾಲಿಸಿಕೊಂಡು ಬಂದ ಹಬ್ಬ ಹರಿದಿನಗಳನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮ ಕರ್ತವ್ಯ ವಾಗಿದೆ.

Advertisement

ನವರಾತ್ರಿಯ ಆಚರಣೆ ಮಾಡುವಾಗ ನಿಷ್ಠೆ, ಉಪವಾಸ ವ್ರತಗಳೊಂದಿಗೆ ಶ್ರದ್ಧೆಯನ್ನೂ ಅಗತ್ಯವಾಗಿ ಪಾಲಿಸಬೇಕಾಗುತ್ತದೆ.
ನವರಾತ್ರಿ ಹಬ್ಬದ ಸಮಯದಲ್ಲಿ ದೇವಿಯ ಶಕ್ತಿ ಸಾವಿರ ಪಟ್ಟು ಹೆಚ್ಚಿರುವುದರಿಂದ ಆರಾಧನೆಗೇ ಮಹತ್ವ. ಅರ್ಚನೆ, ಪೂಜೆ, ಪರಾಯಣ, ಭಜನೆಗಳನ್ನು ಭಕ್ತಿಯಿಂದ ಮಾಡುವುದರಿಂದ ದೇವರ ಪ್ರೀತಿಗೆ ಪಾತ್ರರಾಗುವುದರಲ್ಲಿ ಸಂಶಯವಿಲ್ಲ. ನಮ್ಮ ಅಭೀಷ್ಠಗಳೇನೇ ಇದ್ದರು ದೇವರು ಈಡೇರಿಸದೆ ಬಿಡರು. ಸಂಪೂರ್ಣ ಶರಣಾಗತಿಯೇ ದೇವರನ್ನು ಒಲಿಸಿಕೊಳ್ಳಲಿರುವ ಏಕೈಕ ಮಾರ್ಗ. ನವರಾತ್ರಿಯ ಸುಸಂದರ್ಭದಲ್ಲಿ ದೇವರ ಆರಾಧನೆಯಲ್ಲಿ ಪಾಲ್ಗೊಳ್ಳೋಣ.

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

7 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

7 hours ago

ಸಕ್ಕರೆ ತಿನ್ನುವುದಕ್ಕಿಂತ ಶುಗರ್ ಫ್ರೀ ಸೇವನೆ ಹೆಚ್ಚು ಅಪಾಯಕಾರಿ…! |

`ಶುಗರ್ ಫ್ರೀ’(Sugar Free) ಎಂಬ ಹೆಸರಿನಲ್ಲಿ ಕೃತಕ ಸಿಹಿಕಾರಕಗಳ(Artificial sweet) ಟ್ರೆಂಡ್(Trend) ಹೆಚ್ಚುತ್ತಿರುವ…

8 hours ago

Karnataka Weather | 14-05-2024 | ಹಲವು ಕಡೆ ಗುಡಗು ಸಹಿತ ಮಳೆ ಮುಂದುವರಿಕೆ | ಮೇ.20 ರ ನಂತರ ಮಳೆ ಅಬ್ಬರ ಕಡಿಮೆ |

ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

8 hours ago

ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು ಸಾಧ್ಯವೇ?

ಕೃಷಿ ನೆಲದಲ್ಲಿ ಸಾವಯವ ಇಂಗಾಲದ(Carbon) ಕೊರತೆ ಕಾಡುತ್ತಿದೆ. ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು…

8 hours ago