ಅನುಕ್ರಮ

ಕವನ | ನವಿಲುಗರಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮನದಲ್ಲಿ ಮಡುಗಟ್ಟಿದ್ದ
ಭಾವಗಳ ಕೆದಕಿ,ಬರೆಯಲು
ಪ್ರೇರೇಪಿಸಿತು ,ಪುಸ್ತಕದ ನಡುವಲ್ಲಿ
ಬೆಚ್ಚಗೆ ಮಲಗಿದ್ದ ನವಿಲುಗರಿ

Advertisement

ಬದುಕಿನ ಪುಸ್ತಕದಲ್ಲಿ
ನೆನಪುಗಳ ಪುಟ ಹೊರಳಿಸಿ
ಮತ್ತೆ ಅವತಾರವೆತ್ತಿ ನಲಿಯಿತು
ಜೋಪಾನವಾಗಿ ಬಚ್ಚಿಟ್ಟ ನವಿಲುಗರಿ

ಬಣ್ಣ ಬಣ್ಣದ ಭಾವಕ್ಕೆ
ಅನುಭಾವ ತುಂಬಿ,ಅನುರಾಗದ
ಅನುಬಂಧಕ್ಕೆ ಅನುಮೋದಿಸಿತು
ಮತ್ತೆ ಕಣ್ಣೆದುರು ಸಿಕ್ಕ ನವಿಲುಗರಿ

ಒಲವಿನ ಗೂಡು ಕಟ್ಟಿ
ಚೆಲುವಿನ ಚುಕ್ಕಿ ಇಟ್ಟು
ಪ್ರೇಮದ ರಂಗೋಲಿ ಬರೆಯಲು
ಪ್ರೇರೆಪಿಸಿತ್ತು ಮುಚ್ಚಿಟ್ಟ ನವಿಲುಗರಿ

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಮಯೂರ.ಕೆ

ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…

1 hour ago

ನಾಳೆ ಭಾರತ್ ಬಂದ್ | ಭಾರತ್‌ ಬಂದ್‌ ಏಕೆ..?

ಜುಲೈ 9 ರಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…

2 hours ago

ಗರ್ಭ ಸಂಸ್ಕಾರ ಎಂದರೇನು..? ಉತ್ತಮ ಸಮಾಜ ನಿರ್ಮಾಣ ಸಾಧ್ಯವೇ….?

ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…

2 hours ago

ಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ | ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…

2 hours ago

ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…

2 hours ago

ಹಕ್ಕಿಗಳಿಗೆ ಗೂಡುಕಟ್ಟುವ ಪರಿಸರ ಪ್ರೇಮಿ..

ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…

11 hours ago