ಮನದಲ್ಲಿ ಮಡುಗಟ್ಟಿದ್ದ
ಭಾವಗಳ ಕೆದಕಿ,ಬರೆಯಲು
ಪ್ರೇರೇಪಿಸಿತು ,ಪುಸ್ತಕದ ನಡುವಲ್ಲಿ
ಬೆಚ್ಚಗೆ ಮಲಗಿದ್ದ ನವಿಲುಗರಿ
ಬದುಕಿನ ಪುಸ್ತಕದಲ್ಲಿ
ನೆನಪುಗಳ ಪುಟ ಹೊರಳಿಸಿ
ಮತ್ತೆ ಅವತಾರವೆತ್ತಿ ನಲಿಯಿತು
ಜೋಪಾನವಾಗಿ ಬಚ್ಚಿಟ್ಟ ನವಿಲುಗರಿ
ಬಣ್ಣ ಬಣ್ಣದ ಭಾವಕ್ಕೆ
ಅನುಭಾವ ತುಂಬಿ,ಅನುರಾಗದ
ಅನುಬಂಧಕ್ಕೆ ಅನುಮೋದಿಸಿತು
ಮತ್ತೆ ಕಣ್ಣೆದುರು ಸಿಕ್ಕ ನವಿಲುಗರಿ
ಒಲವಿನ ಗೂಡು ಕಟ್ಟಿ
ಚೆಲುವಿನ ಚುಕ್ಕಿ ಇಟ್ಟು
ಪ್ರೇಮದ ರಂಗೋಲಿ ಬರೆಯಲು
ಪ್ರೇರೆಪಿಸಿತ್ತು ಮುಚ್ಚಿಟ್ಟ ನವಿಲುಗರಿ
# ಅಪೂರ್ವ ಚೇತನ್ ಪೆರಂದೋಡಿ
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490