ಮನದಲ್ಲಿ ಮಡುಗಟ್ಟಿದ್ದ
ಭಾವಗಳ ಕೆದಕಿ,ಬರೆಯಲು
ಪ್ರೇರೇಪಿಸಿತು ,ಪುಸ್ತಕದ ನಡುವಲ್ಲಿ
ಬೆಚ್ಚಗೆ ಮಲಗಿದ್ದ ನವಿಲುಗರಿ
ಬದುಕಿನ ಪುಸ್ತಕದಲ್ಲಿ
ನೆನಪುಗಳ ಪುಟ ಹೊರಳಿಸಿ
ಮತ್ತೆ ಅವತಾರವೆತ್ತಿ ನಲಿಯಿತು
ಜೋಪಾನವಾಗಿ ಬಚ್ಚಿಟ್ಟ ನವಿಲುಗರಿ
ಬಣ್ಣ ಬಣ್ಣದ ಭಾವಕ್ಕೆ
ಅನುಭಾವ ತುಂಬಿ,ಅನುರಾಗದ
ಅನುಬಂಧಕ್ಕೆ ಅನುಮೋದಿಸಿತು
ಮತ್ತೆ ಕಣ್ಣೆದುರು ಸಿಕ್ಕ ನವಿಲುಗರಿ
ಒಲವಿನ ಗೂಡು ಕಟ್ಟಿ
ಚೆಲುವಿನ ಚುಕ್ಕಿ ಇಟ್ಟು
ಪ್ರೇಮದ ರಂಗೋಲಿ ಬರೆಯಲು
ಪ್ರೇರೆಪಿಸಿತ್ತು ಮುಚ್ಚಿಟ್ಟ ನವಿಲುಗರಿ
# ಅಪೂರ್ವ ಚೇತನ್ ಪೆರಂದೋಡಿ
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…