ಮನದಲ್ಲಿ ಮಡುಗಟ್ಟಿದ್ದ
ಭಾವಗಳ ಕೆದಕಿ,ಬರೆಯಲು
ಪ್ರೇರೇಪಿಸಿತು ,ಪುಸ್ತಕದ ನಡುವಲ್ಲಿ
ಬೆಚ್ಚಗೆ ಮಲಗಿದ್ದ ನವಿಲುಗರಿ
ಬದುಕಿನ ಪುಸ್ತಕದಲ್ಲಿ
ನೆನಪುಗಳ ಪುಟ ಹೊರಳಿಸಿ
ಮತ್ತೆ ಅವತಾರವೆತ್ತಿ ನಲಿಯಿತು
ಜೋಪಾನವಾಗಿ ಬಚ್ಚಿಟ್ಟ ನವಿಲುಗರಿ
ಬಣ್ಣ ಬಣ್ಣದ ಭಾವಕ್ಕೆ
ಅನುಭಾವ ತುಂಬಿ,ಅನುರಾಗದ
ಅನುಬಂಧಕ್ಕೆ ಅನುಮೋದಿಸಿತು
ಮತ್ತೆ ಕಣ್ಣೆದುರು ಸಿಕ್ಕ ನವಿಲುಗರಿ
ಒಲವಿನ ಗೂಡು ಕಟ್ಟಿ
ಚೆಲುವಿನ ಚುಕ್ಕಿ ಇಟ್ಟು
ಪ್ರೇಮದ ರಂಗೋಲಿ ಬರೆಯಲು
ಪ್ರೇರೆಪಿಸಿತ್ತು ಮುಚ್ಚಿಟ್ಟ ನವಿಲುಗರಿ
# ಅಪೂರ್ವ ಚೇತನ್ ಪೆರಂದೋಡಿ
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…