ಮನದಲ್ಲಿ ಮಡುಗಟ್ಟಿದ್ದ
ಭಾವಗಳ ಕೆದಕಿ,ಬರೆಯಲು
ಪ್ರೇರೇಪಿಸಿತು ,ಪುಸ್ತಕದ ನಡುವಲ್ಲಿ
ಬೆಚ್ಚಗೆ ಮಲಗಿದ್ದ ನವಿಲುಗರಿ
ಬದುಕಿನ ಪುಸ್ತಕದಲ್ಲಿ
ನೆನಪುಗಳ ಪುಟ ಹೊರಳಿಸಿ
ಮತ್ತೆ ಅವತಾರವೆತ್ತಿ ನಲಿಯಿತು
ಜೋಪಾನವಾಗಿ ಬಚ್ಚಿಟ್ಟ ನವಿಲುಗರಿ
ಬಣ್ಣ ಬಣ್ಣದ ಭಾವಕ್ಕೆ
ಅನುಭಾವ ತುಂಬಿ,ಅನುರಾಗದ
ಅನುಬಂಧಕ್ಕೆ ಅನುಮೋದಿಸಿತು
ಮತ್ತೆ ಕಣ್ಣೆದುರು ಸಿಕ್ಕ ನವಿಲುಗರಿ
ಒಲವಿನ ಗೂಡು ಕಟ್ಟಿ
ಚೆಲುವಿನ ಚುಕ್ಕಿ ಇಟ್ಟು
ಪ್ರೇಮದ ರಂಗೋಲಿ ಬರೆಯಲು
ಪ್ರೇರೆಪಿಸಿತ್ತು ಮುಚ್ಚಿಟ್ಟ ನವಿಲುಗರಿ
# ಅಪೂರ್ವ ಚೇತನ್ ಪೆರಂದೋಡಿ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…