ಮನದಲ್ಲಿ ಮಡುಗಟ್ಟಿದ್ದ
ಭಾವಗಳ ಕೆದಕಿ,ಬರೆಯಲು
ಪ್ರೇರೇಪಿಸಿತು ,ಪುಸ್ತಕದ ನಡುವಲ್ಲಿ
ಬೆಚ್ಚಗೆ ಮಲಗಿದ್ದ ನವಿಲುಗರಿ
ಬದುಕಿನ ಪುಸ್ತಕದಲ್ಲಿ
ನೆನಪುಗಳ ಪುಟ ಹೊರಳಿಸಿ
ಮತ್ತೆ ಅವತಾರವೆತ್ತಿ ನಲಿಯಿತು
ಜೋಪಾನವಾಗಿ ಬಚ್ಚಿಟ್ಟ ನವಿಲುಗರಿ
ಬಣ್ಣ ಬಣ್ಣದ ಭಾವಕ್ಕೆ
ಅನುಭಾವ ತುಂಬಿ,ಅನುರಾಗದ
ಅನುಬಂಧಕ್ಕೆ ಅನುಮೋದಿಸಿತು
ಮತ್ತೆ ಕಣ್ಣೆದುರು ಸಿಕ್ಕ ನವಿಲುಗರಿ
ಒಲವಿನ ಗೂಡು ಕಟ್ಟಿ
ಚೆಲುವಿನ ಚುಕ್ಕಿ ಇಟ್ಟು
ಪ್ರೇಮದ ರಂಗೋಲಿ ಬರೆಯಲು
ಪ್ರೇರೆಪಿಸಿತ್ತು ಮುಚ್ಚಿಟ್ಟ ನವಿಲುಗರಿ
# ಅಪೂರ್ವ ಚೇತನ್ ಪೆರಂದೋಡಿ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…
ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…
ಹವಾಮಾನ ಬದಲಾವಣೆಯಿಂದ ಎಲ್ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…
ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…