ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವಿಲುತೀರ್ಥ ಇಂದಿರಾಗಾಂಧಿ ಜಲಾಶಯ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಮಲಪ್ರಭಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಾಗಿನ ಅರ್ಪಿಸಿದರು.…..ಮುಂದೆ ಓದಿ….
ಬಳಿಕ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಈ ವರ್ಷ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನವಿಲುತೀರ್ಥ ಇಂದಿರಾಗಾಂಧಿ ಜಲಾಶಯವೂ ಪೂರ್ಣ ಭರ್ತಿಯಾಗಿದೆ. 37.7 ಟಿಎಂಸಿ ನೀರಿನ ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು, 2 ಸಾವಿರದ 79 ಅಡಿ ಆಳ ಹೊಂದಿದೆ. ಮಲಪ್ರಭಾ ನದಿ ಉತ್ತರ ಕರ್ನಾಟಕದ ಜೀವನಾಡಿಯಾಗಿದ್ದು, ಈ ಭಾಗದ ಜಲಾಶಯಗಳು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳು, ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆಗೆ ಸಹಕಾರಿಯಾಗಿದೆ ಎಂದು ಹೇಳಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…