ರಂಜನಿ ಸಂಗೀತ ಸಭಾ ಎಲಿಮಲೆ ಇವರ ಆಶ್ರಯದಲ್ಲಿ ಚೊಕ್ಕಾಡಿ ಶ್ರೀರಾಮ ಸೇವಾ ಸಮಿತಿ ಸಹಯೋಗದೊಂದಿಗೆ ಅ.4 ರಂದು ಶನಿವಾರ ಸಂಜೆ 5.30 ರಿಂದ ಚೊಕ್ಕಾಡಿ ಶ್ರೀರಾಮ ದೇವಾಲಯದ ದೇಸೀ ಭವನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ “ನವರಾತ್ರಿ ವೈಭವಂ” ನಡೆಯಲಿದೆ ಎಂದು ರಂಜನಿ ಸಂಗೀತ ಸಭಾ ಪ್ರಕಟಣೆ ತಿಳಿಸಿದೆ. ಸಂಗೀತ ಗಾಯನ ಕಛೇರಿಯ ಹಾಡುಗಾರಿಕೆಯಲ್ಲಿ ವಿದುಷಿ ಅಶ್ವಿನಿ ಭಟ್ ಕೋಳಿಕ್ಕಜೆ, ಪಿಟೀಲಿನಲ್ಲಿ ವಿದುಷಿ ಸಿ.ವಿ. ಶ್ರುತಿ ಮೈಸೂರು, ಮೃದಂಗದಲ್ಲಿ ವಿದ್ವಾನ್ ನಂದನ್ ಕಶ್ಯಪ್ ಮೈಸೂರು, ಮೋರ್ಸಿಂಗ್ ನಲ್ಲಿ ವಿದ್ವಾನ್ ಬಾಲಕೃಷ್ಣ ಭಟ್ ಹೊಸಮನೆ ಪುತ್ತೂರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…